Advertisement

Month: January 2025

ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

“ಉಸಿರು ಸೋಕಿ
ಆದ ಗಾಯಗಳು
ಉಸಿರು ಬೆರೆತಾಗ
ಮುಕ್ತಿ ಕಾಣುತ್ತವಲ್ಲ
ಉಸಿರುಣಿಸಿ ಕೊಲ್ಲುವ
ವಿದ್ಯೆಯನ್ನೆಲ್ಲಿ ಕಲಿತೆ ಹೇಳು?!”- ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ