Advertisement

Month: January 2025

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರೇಮಶೇಖರ ಬರೆದ ಕತೆ

ಅವರು ಕಣ್ಣುಗಳನ್ನು ಅರೆಮುಚ್ಚಿಕೊಂಡಿದ್ದರು. ನಾನು ತಲೆತಗ್ಗಿಸಿದೆ. ಅವರು ನನ್ನ ಭುಜ ತಟ್ಟಿದರು. “ಮೊದಲು ನಿಮ್ಮಮ್ಮನ ಲೈಫ್ ಸೆಕ್ಯೂರ್ ಆಗಲಿ” ಅಂದರು. ಸ್ವಲ್ಪ ತಡೆದು “ನಿನ್ನನ್ನ ಮನೇಲೇ ಇರಿಸಿಕೊಳ್ಳೋದಿಕ್ಕೆ ನಿನ್ನ ಹೊಸಾ ತಂದೆಯ ಅಬ್ಜೆಕ್ಷನ್ ಏನೂ ಇಲ್ಲ ಅಂತ ತಿಳಕೋಬೇಕು ನಾವು. ಹಾಗಂತ ನಿಮ್ಮಮ್ಮನ್ನ ಕೇಳು” ಅಂದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರೇಮಶೇಖರ ಬರೆದ ಕತೆ “ಭೂಮಿ-ಹೆಣ್ಣು” ನಿಮ್ಮ ಓದಿಗೆ

Read More

ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ಭಾರತೀಯರಿಗೆ ಹೆಚ್ಚು ಕಾಟ ಕೊಡುವುದು ಇಲ್ಲಿನ ಹವಾಮಾನ. ತಂಪಿನ ರಾಜ್ಯಗಳಲ್ಲಿ ನೆಲೆಸುವವರಿಗೆ ಹೆಚ್ಚು ಹಿಂಸೆ. ಬೇಸಿಗೆಯಲ್ಲಿ ಬಿಸಿ ಹೆಚ್ಚಿದ್ದರೂ ತಾಳಬಹದು, ಆದರೆ ಚಳಿಗಾಲದಲ್ಲಿ ಅತೀ ಹೆಚ್ಚಿನ ಚಳಿ ಇರುತ್ತದೆ. ಕೆಲವು ರಾಜ್ಯಗಳಲ್ಲಿ ಹಿಮ ಸುರಿಯುತ್ತದೆ. ಮನೆಯಲ್ಲಿ, ಕಾರಿನಲ್ಲಿ, ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಹೀಟರ್ ಇರುವುದರಿಂದ ಪರ್ವಾಗಿಲ್ಲ, ಆದರೆ ಹೊರಗಡೆ ಹೆಚ್ಚಿನ ಸಮಯ ಕಳೆಯುವುದು ಕಷ್ಟ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ಯಾರೋ ಬಡಿದಂತೆ ನಾಟಕವಾಡುವಾಗ
ನನ್ನನ್ನು ಪ್ರೀತಿಯಿಂದ ರಕ್ಷಿಸುವ
“ಅರೇ ಕೈ ಸಿಕ್ಕಾಕ್ಕೊಂತು” ಅಂದರೆ
ಕೈಯನ್ನು ನಾಜುಕಿನಿಂದ ಮೇಲೆತ್ತುವ
ಕಾಲು ನಡೆದು ನೋಯುತ್ತಿದೆ ಅಂದರೆ
“ಒತ್ತುವೆ” ಎಂದು ಓಡಿ ಬಂದಾಗ….
ನನ್ನ ಕಣ್ಣು ನಗುತ್ತದೆ ನೀರು ತುಂಬಿಕೊಂಡು”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಕಲ್ಪನೆಯಿಂದ ವಾಸ್ತವಕ್ಕೆ…: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ನನ್ನ ಸಹಪಾಠಿಯಾಗಿದ್ದ ನಾಸೀರುದ್ದೀನ್ ಶಾ ಭಾರತ ಸಿನಿ ಉದ್ಯಮದಲ್ಲಿ ನಾನು ಮೆಚ್ಚುವ ನಟರಲ್ಲಿ ಒಬ್ಬರು. ಯಾವ ಪಾತ್ರವನ್ನು ಕೊಟ್ಟರೂ ಆ ಪಾತ್ರಕ್ಕೆ ವಿಶಿಷ್ಟತೆ ತರಬಲ್ಲ ಶಕ್ತಿ ಇರುವ ಅಪರೂಪದ ನಟ. ಆದರೆ ಈ ಸಿನಿಮಾದಲ್ಲಿ ನನ್ನ ಅನುಭವ ಅಷ್ಟು ಹಿತಕರವಾಗಿರಲಿಲ್ಲ. ಕನ್ನಡದ ಸಂಭಾಷಣೆ ನೆನಪಿಟ್ಟುಕೊಳ್ಳಲು ಅಸಾಧ್ಯವಾಗಿ ಅವರಿಗೆ ಇರುಸುಮುರುಸಾಗುತ್ತಿತ್ತು. ಅದರಿಂದ ಹುಟ್ಟಿದ ಅಸಹನೆ ಚಿತ್ರೀಕರಣದ ವೇಳೆಯಲ್ಲೂ ಪ್ರತಿಧ್ವನಿಸುತ್ತಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಮನೆ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಟೈಂ ಪಾಸ್‌ ಫ್ರೆಂಡೊಬ್ಬನ ಕತೆ..: ಗುರುಪ್ರಸಾದ ಕುರ್ತಕೋಟಿ ಸರಣಿ

ನಾನು ಎಲ್ಲರ ಜೊತೆಗೆ ಕುಳಿತು ಕೊನೆಯ ಹಂತದ ಕೆಲವು ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದಾಗ, ನಿರ್ಗಮಿಸುತ್ತಿದ್ದ ಹಾಲಿ ಅಧ್ಯಕ್ಷರು ನನ್ನನ್ನು ಹುಡುಕಿಕೊಂಡು ಬಂದು ನನ್ನ ಕಿವಿಯಲ್ಲಿ, ಮುಂದಿನ ವರ್ಷದ ಹೊಸ ಕನ್ನಡ ಸಂಘದ ಸಮಿತಿಯಲ್ಲಿ ನಿಮಗೆ ಸಾಂಸ್ಕೃತಿಕ ತಂಡದ ಜವಾಬ್ದಾರಿ ಕೊಟ್ಟಿದ್ದೇವೆ ಅಂತ ತಿಳಿಸಿದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ