ಪ್ರವಾಸಗಳೆಂಬ ಜವಾಬ್ದಾರಿ ಮತ್ತು ಮಕ್ಕಳು: ಅನುಸೂಯ ಯತೀಶ್ ಸರಣಿ
ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
Posted by ಅನುಸೂಯ ಯತೀಶ್ | Mar 19, 2024 | ಸರಣಿ |
ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
Posted by ಎಸ್. ಜಯಶ್ರೀನಿವಾಸ ರಾವ್ | Mar 18, 2024 | ಸರಣಿ |
ಎರಡನೆಯ ವಿಶ್ವಯುದ್ಧದ ಸಮಯದಲ್ಲಿ ಹಿಟ್ಲರಿನ ನಾಜ಼ಿ ಜರ್ಮನಿಯು ಪೋಲಂಡನ್ನು ಆಕ್ರಮಿಸಿತು. ಇದನ್ನು ವಿರೋಧಿಸಿದ ಆ್ಯನಾ ಸ್ವಿರ್ಶ್ಚಿನ್ಸ್ಕಾ ‘ಪೋಲಿಷ್ ಪ್ರತಿವಿರೋಧ ಚಳುವಳಿ’ಯನ್ನು ಸೇರಿ, ‘ವಾರ್ಸಾ ಬಂಡಾಯ’ದ ಸಮಯದಲ್ಲಿ ‘ಮಿಲಿಟರಿ ನರ್ಸ್’ ಆಗಿ ಕೆಲಸ ಮಾಡಿದರು. ಆಗ ಭೂಗತವಾಗಿ ಪ್ರಕಟವಾಗುತ್ತಿದ್ದ ಪತ್ರಿಕೆಗಳಿಗಾಗಿ ಅವರು ಕವನಗಳನ್ನು ಬರೆಯುತ್ತಿದ್ದರು. ಈ ಯುದ್ಧಕಾಲದ ಅನುಭವಗಳು ಅವರ ಕಾವ್ಯದ ಮೇಲೆ ಬಹಳಷ್ಟು ಪ್ರಭಾವ ಬೀರಿದವು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ
Posted by ದೇವಿಕಾ ನಾಗೇಶ್ | Mar 17, 2024 | ವಾರದ ಕಥೆ, ಸಾಹಿತ್ಯ |
ಸಬಿತ ಚಿಕ್ಕಿಗೆ ಬರೆಯುವ ಪತ್ರದಲ್ಲಿ ಪದ್ದಜ್ಜನ ಮಾಮೂಲಿನ ಕ್ಷೇಮ ಸಮಾಚಾರ, ಉಭಯ ಕುಶಲೋಪರಿ, ಅಳಿಯಂದಿರಿಗೆ ಮೊಮ್ಮಕ್ಕಳಿಗೆ ಆಶೀರ್ವಾದದ ಜೊತೆಗೆ ಪತ್ರ ಮುಗಿಯುತಿದ್ದರೆ ಬಾಗಿದೊಡ್ಡನಿಗೆ ಬರೆಯಲು ಬಾಕಿ ಇನ್ನೊಂದಷ್ಟು ವಿಚಾರಗಳು ಇರುತ್ತಿದ್ದವು.
ದೇವಿಕಾ ನಾಗೇಶ್ ಬರೆದ ಈ ಭಾನುವಾರದ ಕತೆ “ಕತೆ ಕತೆ ಕಾರಣ” ನಿಮ್ಮ ಓದಿಗೆ
Posted by ಎಂ.ವಿ. ಶಶಿಭೂಷಣ ರಾಜು | Mar 16, 2024 | ಅಂಕಣ |
ಅವಳ ಅಮೇರಿಕೆಗೆ ಬರುವ ಹಿಂದೆ ಒಂದು ಕಥೆ ಇದೆ. ಅಮೇರಿಕಾಗೆ ತುಂಬಾ ಹಿಂದೆ ಬಂದು ಈಗ ನಾಗರೀಕನಾಗಿರುವ ಹುಡುಗ ಮೆಕ್ಸಿಕೋಗೆ ಬಂದು ಅಕ್ಕನನ್ನು ಮದುವೆಯಾಗಿ ಅಮೇರಿಕಾಗೆ ಕರೆತರುತ್ತಾನೆ. ಅಕ್ಕನಿಗೆ ಅವನ ಮೂಲಕ ಒಂದು ವರುಷದಲ್ಲಿ ಶಾಶ್ವತವಾಗಿ ನೆಲೆಸಲು ಗ್ರೀನ್ ಕಾರ್ಡ್ ಸಿಗುತ್ತದೆ . ಅದಾದನಂತರ ಅವ ಅಕ್ಕನಿಗೆ ವಿಚ್ಚೇದನ ನೀಡುತ್ತಾನೆ.
ಎಂ.ವಿ. ಶಶಿಭೂಷಣ ರಾಜು ಬರೆಯುವ “ಅನೇಕ ಅಮೆರಿಕಾ” ಅಂಕಣ
Posted by ಕೆಂಡಸಂಪಿಗೆ | Mar 16, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು ಪಾತ್ರವಾಗಿ ಬಂದ ಉದಾಹರಣೆ ಕಡಿಮೆ. ಹಾಗೆ ಮಾಡಿದಾಗಲೂ ಮಳೆಯು ಸಿನಿಮಾಕ್ಕೆ ತರುವ ರಮ್ಯತೆಗೇ ಹೆಚ್ಚು ಒತ್ತು ಇರುತ್ತಿತ್ತು. ಹಾಗಾಗದೇ ಮಳೆ ಒಂದು ಪಾತ್ರವೇ ಆಗಬೇಕು ಎಂಬ ಉದ್ದೇಶ ನಮ್ಮದಾಗಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ದ್ವೀಪ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ