ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
“ಜನ್ಮ ಕೊಟ್ಟ ತಂದೆ ತಾಯಿ ಇಬ್ಬರೂ
ಅಲ್ಲೆಲ್ಲೋ ಅಂಗವೈಕಲ್ಯದಲ್ಲಿ ಹೊರಳಾಡುವ
ಕಣ್ಣೀರ ತುಂಬಿಕೊಂಡ
ತಾಯಿಯಂತಿರುವವಳು ಸಮಾಧಾನಿಸಲು
ಭಗೀರಥನಂತೆ ನುಂಗಿ ದುಃಖ
‘ನೀರ್ ಕೊಡಬಾರದು’ ಪಾಲಿಸಿ
ಅದೆಂಥ ರೋಗವೋ?” -ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಮಾಲಾ ಮ. ಅಕ್ಕಿಶೆಟ್ಟಿ | Apr 25, 2024 | ದಿನದ ಕವಿತೆ |
“ಜನ್ಮ ಕೊಟ್ಟ ತಂದೆ ತಾಯಿ ಇಬ್ಬರೂ
ಅಲ್ಲೆಲ್ಲೋ ಅಂಗವೈಕಲ್ಯದಲ್ಲಿ ಹೊರಳಾಡುವ
ಕಣ್ಣೀರ ತುಂಬಿಕೊಂಡ
ತಾಯಿಯಂತಿರುವವಳು ಸಮಾಧಾನಿಸಲು
ಭಗೀರಥನಂತೆ ನುಂಗಿ ದುಃಖ
‘ನೀರ್ ಕೊಡಬಾರದು’ ಪಾಲಿಸಿ
ಅದೆಂಥ ರೋಗವೋ?” -ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
ರಿಸಲ್ಟ್ ಮುಗಿದ ನಂತರ ಒಂದು ದಿನವೂ ಮಡಿಕೇರಿಯಲ್ಲಿ ಇರುತ್ತಿರಲಿಲ್ಲ. ಅಷ್ಟರಲ್ಲಿ ಬೇಲೂರಿನ ರಥೋತ್ಸವದ ಸಂದರ್ಭ ಸಂಭ್ರಮ ಎರಡೂ ಆಗಿರುತ್ತಿದ್ದ ಕಾರಣ ಬೇಲೂರಿಗೆ ಹೋಗುತ್ತಿದ್ದೆವು. ಹೋದ ನಂತರ ನಾವು ಯಾರ ಅಣತಿಯನ್ನೂ ಒಪ್ಪುತ್ತಿರಲಿಲ್ಲ. ಪೇರೋಲ್ನಿಂದ ಆಚೆ ಬಂದ ಖೈದಿಗಳಂತೆ ಆಡುತ್ತಿದ್ದೆವು. ಬೇಲೂರು ದೇವಸ್ಥಾನದಲ್ಲಿ ಘಂಟೆ ಬಾರಿಸಿದರೆ ನಮ್ಮಜ್ಜಿ ಮನೆಗೆ ಕೇಳಿಸುತ್ತಿತ್ತು. ಮಹಾಮಂಗಳಾರತಿ ಘಂಟೆ, ನೈವೇದ್ಯದ ಘಂಟೆಗಳು ಒಂದು ನಮೂನೆ ಅಲರಾಂ ಇದ್ದಂತೆ. ಬೇಸಗೆ ಎಂದರೆ ಎಲ್ಲ ಕಡೆ ನೀರಿಗೆ ತೊಂದರೆಯಿರುವಂತೆ ಬೇಲೂರಿನಲ್ಲಿಯೂ ಇತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ
Posted by ಎಸ್. ನಾಗಶ್ರೀ ಅಜಯ್ | Apr 24, 2024 | ಅಂಕಣ |
ಬೆಳೆಯುವ ಕಾಲದಲ್ಲಿ ಮಕ್ಕಳಿಗೆ ಕಷ್ಟ ಗೊತ್ತಾಗಬಾರದು. ನಾವು ಪಟ್ಟ ಕಷ್ಟ ಅವರಿಗೆ ಸೋಕಬಾರದು ಎಂದು ಶ್ರಮಿಸಿದ ತಂದೆತಾಯಿಯರಿಗೆ ಈ ಬಗೆಯ ಸವಾಲುಗಳು ಹೆಚ್ಚು. ಚೆನ್ನಾಗಿ ಓದಿಸಬೇಕು. ಒಳ್ಳೆಯ ಊಟ, ಬಟ್ಟೆ, ಗಾಡಿ ಕೊಡಿಸಬೇಕು. ಅನುರೂಪ ಜೋಡಿಯನ್ನು ಹುಡುಕಬೇಕು. ಅವರ ಬಾಳು ಬಂಗಾರವಾಗಬೇಕು. ಎಂಬ ವಿಷಯಗಳೇ ಪ್ರಾಧಾನ್ಯತೆ ಪಡೆದು, ಮಕ್ಕಳಿಗೆ ತಮ್ಮ ಹೆತ್ತವರ ಹಿನ್ನೆಲೆ, ಕಷ್ಟ, ಅವಮಾನ, ಅಸಹಾಯಕತೆಗಳ ಪರಿಚಯವೇ ಇರುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ
Posted by ಆಶಾ ಜಗದೀಶ್ | Apr 23, 2024 | ಅಂಕಣ |
ಏನೆಲ್ಲಾ ನಮ್ಮ ಆಕಾಂಕ್ಷೆಗಳನ್ನು ನಮ್ಮ ಮಕ್ಕಳ ತಲೆ ಮೇಲೆ ಹೇರಿ ಬೆಳೆಸುತ್ತಾ ಹೋಗುತ್ತೇವೆ. ಆದರೆ ಮುಖ್ಯವಾಗಿ ಏನನ್ನು ಕಲಿಸಬೇಕಿತ್ತೋ ಅದನ್ನೇ ಕಲಿಸದೆ ಹೋಗುತ್ತೇವೆ. ನಾವು ಕಲಿಸಲೇ ಬೇಕಾದದ್ದು ಎನ್ನುವ ಎಷ್ಟೋ ಇದೆ. ನಮ್ಮನ್ನು ಜೋಪಾನ ಮಾಡುವ ಅದಷ್ಟೋ ಗುಣಗಳಿವೆ. ಒಬ್ಬರನ್ನು ನಿಷ್ಕಲ್ಮಷವಾಗಿ ಇಷ್ಟಪಡುವುದನ್ನು, ಪ್ರೀತಿಸುವುದನ್ನು ಕಲಿಸುವುದೇ ಇಲ್ಲ ಯಾಕೆ… ಹುಟ್ಟಂದಿನಿಂದ ಬಂದ ಮುಗ್ಧತೆಯನ್ನ ಕೊಂದು ಅಲ್ಲಿ ಸ್ವಾರ್ಥ ಮತ್ತು ಲೋಭವನ್ನ ಮಾತ್ರ ತುಂಬಿ ನೀರೆರೆದು ಬೆಳೆಸುತ್ತಾ ಹೋಗುತ್ತೇವೆ ಯಾಕೆ…
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ
Posted by ಬಸವನಗೌಡ ಹೆಬ್ಬಳಗೆರೆ | Apr 23, 2024 | ಸರಣಿ |
ಇವರ ಸ್ವಂತ ಮಕ್ಕಳು ಆಗಿನ ಕಾಲಕ್ಕೆ ಡಾಕ್ಟರ್, ಇಂಜಿನಿಯರ್, ಲೆಕ್ಚರ್ ಸ್ಥಾನ ಅಲಂಕರಿಸಿದ್ದರೂ ಇವರು ಮಾತ್ರ ತುಂಬಾ ಸಿಂಪಲ್ ಆಗಿ ಇದ್ರು. ಮನೇಲಿದ್ದಾಗ ವ್ಯವಸಾಯದ ಕೆಲಸವನ್ನು ಮಾಡ್ತಿದ್ರು. ಟ್ಯೂಷನ್ ಬಗ್ಗೆ ಇವರು ‘ಸ್ವ ಅಧ್ಯಯನವೇ ಮುಖ್ಯ’ ಎಂದು ಹೇಳುತ್ತಿದ್ದರು. ಇಂಗ್ಲೀಷ್ ಪದದ ಕನ್ನಡ ಅರ್ಥ ಬರೆಸಿ ಅರ್ಥ ಸಮೇತ ಸ್ಪೆಲ್ಲಿಂಗ್ ಕೇಳೋದು, ಪಾಠ ಓದಿಸೋದು, ಪ್ರಶ್ನೋತ್ತರ ಕೇಳೋದು ಹೀಗೆ ಪ್ರಾಮಾಣಿಕವಾಗಿ ಬೋಧಿಸ್ತಾ ಇದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ