Advertisement

Month: January 2025

ಹಾಳು ಮನೆಯ ಅತಿಥಿ !: ಶರಣಗೌಡ ಬಿ.ಪಾಟೀಲ ತಿಳಗೂಳ ಪ್ರಬಂಧ

“ಊರಾಗ ಜಾತ್ರೆ ಉತ್ಸವ ಮದುವೆ ಮುಂಜಿ ಏನಾದರು ಇದ್ದಾಗಾದ್ರು ಗಂಗಣ್ಣ ಬಂದು ಹೋಗಬಾರದಾ? ಎಂಥಹ ಮನುಷ್ಯ? ಆಗಾಗ ಬಂದು ಹೋದರೆ ಮನೆ ಕೂಡ ಸ್ವಚ್ಛವಾಗಿರ್ತಾದೆ, ಜನ ಕೂಡ ಗುರುತು ಹಿಡೀತಾರೆ, ಇಲ್ಲದಿದ್ದರೆ ಯಾರು ಗುರುತು ಹಿಡೀತಾರೆ?
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನೀರೊಳಗಿರ್ದುಂ ಬೆಮರ್ತನುರಗಪತಾಕಂ.. : ರನ್ನನ ಕವಿತೆಯ ವಿಶ್ಲೇಷಣೆ

ರನ್ನನ “ನೀರೊಳಗಿರ್ದುಂ ಬೆಮರ್ತನುರಗಪತಾಕಂ” ಕವಿತೆಯ ಕುರಿತು ಡಾ. ಪದ್ಮಿನಿ ನಾಗರಾಜು ವಿಶ್ಲೇಷಣೆ

ಕೃಪೆ: ಡಾ. ಪದ್ಮಿನಿ ನಾಗರಾಜು 

Read More

ಗಿರೀಶ್ ಪರಂಗೋಡು ಇನ್ನಿಲ್ಲ…

ಹವ್ಯಾಸಿ ತಾಳಮದ್ದಲೆ ವಾದಕರಾಗಿ ಪ್ರಸಿದ್ಧರಾಗಿದ್ದ ಗಿರೀಶ್‌ ಪರಂಗೋಡು ಎರಡು ದಿನಗಳ ಹಿಂದಷ್ಟೇ ನಿಧನ ಹೊಂದಿದರು. ಅವರೊಂದಿಗಿನ ಒಡನಾಟದ ಕುರಿತು ಅವರ ಆಪ್ತ ಸ್ನೇಹಿತರಾದ ಗಣೇಶ್ ಭಟ್ ಬಾಯಾರು ಬರಹ…

Read More

ಮರೆಯಲಿ ಹೆಂಗೇ ಸೀನಿಯರ್ ಗಳ ಸಹಕಾರ?: ಬಸವನಗೌಡ ಹೆಬ್ಬಳಗೆರೆ ಸರಣಿ

ಗಣಿತ ವರ್ಕ್ ಮಾಡಲಿಕ್ಕೆ, ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆಂದು ಬಂದವರ ಬಳಿ ‘ನಾನು ಹಂಚುತ್ತೇನೆ’ ಎಂದು ಹಿಂಬದಿ ಖಾಲಿ ಇರುತ್ತಿದ್ದ ಪಾಂಪ್ಲೀಟ್‌ಗಳನ್ನು ತೆಗೆದುಕೊಳ್ಳುತ್ತಿದ್ದೆ. ಅವನ್ನೆಲ್ಲಾ ಸೇರಿಸಿ ಒಂದು ಬುಕ್ ರೀತಿ ಮಾಡಿಕೊಂಡು ಖಾಲಿ ಬದಿಯ ಹಾಳೆಯನ್ನು ಬರೆಯಲಿಕ್ಕೆ ಬಳಸುತ್ತಿದ್ದೆ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ಮಾತೆ: ರಂಜಾನ್‌ ದರ್ಗಾ ಸರಣಿ

ಮಾತಾಜಿಯವರು ಸ್ಪಷ್ಟವಾದ ಧ್ವನಿಯಲ್ಲಿ ಹೇಳುತ್ತಿದ್ದರು. ಆಗ ಅವರು ಮಾತನಾಡುತ್ತಿದ್ದುದು ಮಹಿಳಾ ಜಗದ್ಗುರುಗಳ ವಿಚಾರವಾಗಿತ್ತು. ಅವರು ಹೇಳುವ ಶೈಲಿ ವೀರೋಚಿತವಾಗಿತ್ತು. ಯೌವನದ ಉತ್ಸಾಹದಿಂದ ಕೂಡಿದ ಸಾತ್ವಿಕ ಸೌಂದರ್ಯ ಮತ್ತು ಅಧ್ಯಾತ್ಮದ ಮೆರಗು ಮೇಳೈಸಿದ ಅವರ ಮಾತು, ಮಹಿಳೆಯ ಅಸ್ಮಿತೆಯ ಬಗೆಗಿನ ದೃಢನಿರ್ಧಾರದ ಧ್ವನಿಯಾಗಿತ್ತು. ಅವರ ಮಾತಿನಿಂದ ಸಭೆಯಲ್ಲಿ ವಿದ್ಯುತ್ ಸಂಚಾರವಾದಂತಾಯಿತು. ಮಹಿಳೆ ಜಗದ್ಗುರುವಾಗುವುದೆಂದರೇನು? ಅದು ಹೇಗೆ ಸಾಧ್ಯ?
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 82ನೇ ಕಂತು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ