Advertisement

Month: January 2025

ಸಮ-ಬೆಸಗಳ ಅರಿವು, ಹರಿವು: ವಿನತೆ ಶರ್ಮ ಅಂಕಣ

ನಮ್ಮ ರಾಣಿರಾಜ್ಯದ ರಾಜಧಾನಿ ಬ್ರಿಸ್ಬೇನ್ ನಗರಕ್ಕೆ ಭಾರತದ ಹೆಸರುವಾಸಿ ರೆಸ್ಟರೆಂಟ್ ‘ಶರವಣ ಭವನ’ ಕಾಲಿಟ್ಟಿದೆ. ಇದೇನು ಒಂದು ಹೇಳಿಕೊಳ್ಳುವಂತಹ ಸುದ್ದಿಯಾ ಎಂದು ಹುಬ್ಬೇರಿಸಬೇಡಿ ಎಂಬ ಕಳಕಳಿಯ ವಿನಂತಿ. ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ ಶರವಣ ಭವನವು ಬಂದು ನೆಲೆಯೂರಿ ಅಲ್ಲಿನ ಎಲ್ಲರೂ ಊಟ ತಿಂಡಿಗಳನ್ನು ಸವಿಯುತ್ತಿದ್ದಾಗ ಆಸ್ಟ್ರೇಲಿಯಾದ ಬೇರೆ ನಗರಗಳಲ್ಲಿ ದಕ್ಷಿಣ ಭಾರತೀಯರು ಹೊಟ್ಟೆ ಉರಿಸಿಕೊಳ್ಳುತ್ತಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ

ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು.
ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ

Read More

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಸೌಂದರ್ಯ ಎಲ್ಲಿದೆ
ಎಂದವಳು ಪ್ರಶ್ನಿಸಿಕೊಳ್ಳುತ್ತಾಳೆ
ಅವನ ನಿಗೂಢತೆಯಲ್ಲೋ?
ತನ್ನ ವಿಶಾಲತೆಯಲ್ಲೋ?
ಕಾಲಾತೀತವಾದ ಸಮ್ಮಿಲನದಲ್ಲೋ?
ಉತ್ತರವಂತೂ ಅವಳಿಗೆ ಹೊಳೆಯುವುದೇ ಇಲ್ಲ”- ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ