Advertisement

Month: January 2025

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಅಮೆರಿಕಾದ ಸ್ವಾತಂತ್ರೋತ್ಸವ: ಎಂ.ವಿ. ಶಶಿಭೂಷಣ ರಾಜು ಅಂಕಣ

ಅಮೆರಿಕಾದ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆ ಈ ವರುಷದ ಸ್ವಾತಂತ್ರ್ಯ ದಿನವನ್ನು ಸುಮಾರು ಹನ್ನೊಂದು ಸಾವಿರ ಜನರಿಗೆ ಅಮೆರಿಕದ ಪೌರತ್ವ ಕೊಟ್ಟು ವಿಶೇಷವಾಗಿ ಆಚರಿಸುತ್ತಿದೆ. ಅಮೆರಿಕಾದ ಜನ ಸ್ವತಂತ್ರ ಪಡೆದು ತುಂಬಾ ಮುಂದೆ ಹೋಗಿದ್ದಾರೆ. ಪ್ರಪಂಚದ ಶ್ರೀಮಂತ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಬಹುತೇಕ ಎಲ್ಲಾ ವಲಯಗಳಲ್ಲೂ ಬಲಾಢ್ಯ ದೇಶವಾಗಿ ಅಮೆರಿಕಾ ಹೊರಹೊಮ್ಮಿದೆ. ಪ್ರಪಂಚದ ಇತರ ದೇಶಗಳ ತನ್ನ ಪ್ರಭಾವ ಬೀರುವಷ್ಟು ಬೆಳೆದಿದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

Read More

ಮದುವೆ ಎನ್ನುವ ಊರ ಸಂಭ್ರಮ: ಚಂದ್ರಮತಿ ಸೋಂದಾ ಸರಣಿ

ಈಗಿನಂತೆ ಅವರಪಾಡಿಗೆ ಅವರು ಮದುವೆಗೆ ಹೋಗುವ ರಿವಾಜಿರಲಿಲ್ಲ. ಎಲ್ಲರನ್ನೂ ಒಳಗೊಂಡು ಹೋಗುವುದಿತ್ತು. ಹೋಗುವಾಗ ಬರುವಾಗ ಹಾಡುಗಳ ಸ್ಪರ್ಧೆ ಇರುತ್ತಿತ್ತು. ಯಾರು ಎಷ್ಟು ಹಾಡನ್ನು ಹೇಳುತ್ತಾರೆ ಅಂತ. ಹೆಣ್ಣುಮಕ್ಕಳು ತಮ್ಮ ಹಾಡಿನ ಸಾಮರ್ಥ್ಯವನ್ನು ಒರೆಹಚ್ಚುವ ಅವಕಾಶವನ್ನು ಕಳೆದುಕೊಳ್ಳುತ್ತಿರಲಿಲ್ಲ. ಮದುಮಗನನ್ನು ಎದುರುಗೊಳ್ಳುವುದಿರಲಿ, ಸಭಾಪೂಜೆಯೋ, ವರಪೂಜೆ ಅಥವಾ ಧಾರೆ ಯಾವುದೇ ಸನ್ನಿವೇಶವನ್ನು ಬಿಡದೆ ಹಾಡುತ್ತಿದ್ದರು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ