Advertisement

Month: January 2025

ಸಿಂಗಾಪುರವೆಂಬ ಶಿಸ್ತಿನ ಸಿಪಾಯಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಿಂಗಾಪುರ ಶಿಸ್ತಿನ ದೇಶ ಎನ್ನುವುದನ್ನು ಸಮರ್ಥಿಸಬಲ್ಲಂತಹ ಅನೇಕ ವಿಚಾರಗಳಿವೆ. ಅತ್ಯಂತ ಸಣ್ಣ ಸಂಗತಿಗಳನ್ನೂ ನಿಯಮಗಳಿಗೆ ಒಳಪಡಿಸುವುದು ಸಿಂಗಾಪುರದ ಮೂಲಭೂತ ಗುಣ. ಇದಕ್ಕೆ ನಿದರ್ಶನವಾಗಿ ಕೆಲವು ಅಂಶಗಳನ್ನು ಗಮನಿಸಿಕೊಳ್ಳಬಹುದು. ಚ್ಯೂಯಿಂಗ್ ಗಮ್ ಅನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಷ್ಟ್ರ ಸಿಂಗಾಪುರ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸಿಂಗಾಪುರ ದೇಶದ ಕುರಿತ ಬರಹ

Read More

ಮಕ್ಕಳ ಮನಸ್ಸಿನ ಮೇಲೆ ಸಂಬಂಧಗಳ ಪ್ರಭಾವಗಳು…: ಅನುಸೂಯ ಯತೀಶ್ ಸರಣಿ

ಆ ಹುಡುಗನನ್ನು ಹತ್ತಿರ ಕರೆದು ನಿನಗೆ ಅಮ್ಮ ಇಲ್ಲದಿದ್ದರೇನು ನಾನು ನಿನ್ನ ಅಮ್ಮನಂತೆ, ನಾನು ನಿನ್ನನ್ನು ಪ್ರೀತಿಸುವುದಿಲ್ಲವೇ? ಎಂದು ಸಮಾಧಾನ ಮಾಡಿದೆ. “ನಾನು ಮರೆತರು ಇವರೆಲ್ಲ ನನ್ನನ್ನು ಮರೆಯಲು ಬಿಡುವುದಿಲ್ಲ ಮಿಸ್. ದಿನ ದಿನ ನೆನೆಸಿ ನೆನೆಸಿ ನನ್ನನ್ನು ಅಳಿಸುತ್ತಾರೆ ಎಂದ. ಈಗ ನಿನ್ನ ಗೆಳೆಯರು ಒಳ್ಳೆಯವರಾಗಿದ್ದಾರೆ. ಇನ್ಮೇಲೆ ಅವರು ನಿನ್ನ ಹೀಗೆಲ್ಲ ಅಳಿಸುವುದಿಲ್ಲ ಇನ್ನು ಮುಂದೆ ನಿನ್ನ ಜೊತೆ ಇರುತ್ತಾರೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಶ್ರುತಿ ಬಿ. ಆರ್. ಬರೆದ ಎರಡು ಕವಿತೆಗಳು

“ಆಡಿ ಬಾ ಎನ ಕಂದ ಅಂಗಾಲ ತೊಳೆದೇನ
ಎನುವ ಅವ್ವ ಈಗಷ್ಟೇ ತಣ್ಣಗಾಗಿದ್ದಾಳೆ
ರಕ್ತ ಸಿಕ್ತ ಶೂಗಳ ತೊಟ್ಟ ಮಕ್ಕಳು ಅಳುವುದಕ್ಕೂ
ಬೆದರಿ ಕಣ್ಣಗಲಿಸಿ ಅತ್ತಿತ್ತ ನೋಡುತ್ತಿದ್ದಾರೆ,
ಮೈ ಫೇವರಿಟ್ ಕಲರ್ ಇಸ್ ರೆಡ್
ಎಂದು ಮುದ್ದಾಗಿ ಉಲಿಯುತ್ತಿದ್ದ
ಗುಲಾಬಿ ಕೆನ್ನೆಗಳ, ಹಾಲುಗಲ್ಲದ
ಪುಟ್ಟ ಕಂದನ ಕಂಬನಿಯೂ ಕೆಂಪು ಕೆಂಪು” -ಶ್ರುತಿ ಬಿ.ಆರ್. ಬರೆದ ಎರಡು ಕವಿತೆಗಳು

Read More

ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

“ಯಾಕೋ ಅಲ್ಲೇ ನಿಂತೆ ಬಾ ನನ್ನೆಡೆಗೆ
ಕರೆದಳು ನೀರ ಗೆಳತಿ
ಅಡಿ ಇಟ್ಟೆ ಮುಖ ತಿರುವಿದಳು
ಕಿರುಚಾಟ ಅಳು ಕಲಸುಮೇಲೋಗರ
ಮೌನ ಹೊದ್ದು ಮಲಗಿದ
ಗುಡ್ಡಬೆಟ್ಟ ನದಿ ಕಣಿವೆಗಳು” ಡಾ. ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ