Advertisement

Month: January 2025

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

Read More

ಅಪ್ಪನಿಗೇ ನನ್ನನ್ನು ಪರಿಚಯ ಮಾಡಿಕೊಂಡಿದ್ದೆ!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಪ್ಪಂಗೆ ಅವರ ಮಕ್ಕಳ ಪರಿಚಯವೇ ಇಲ್ಲ ಅಂತ ಅಮ್ಮ ಆಗಾಗ ಮನೆಗೆ ಬಂದವರೆಲ್ಲರ ಮುಂದೆ ಹೇಳುತ್ತಿದ್ದಳು. ಅಪ್ಪ ನನ್ನ ಗುರುತು ಹಿಡಿತಾನೋ ಇಲ್ಲವೋ ಅಂತ ನನ್ನ ತಲೆಗೆ ಆಗ ಹೊಳಿಬೇಕಾ..? ಅಪ್ಪ ನನ್ನನ್ನು ನೋಡಿದ್ರಾ, ಮುಂದೆ ಸರಿದೆ. ಅಪ್ಪಾ, ನಾನು ಗೋಪಿ ನಿಮ್ಮ ಕೊನೇ ಮಗ.. ಅಂತ ವಿವರಿಸಲು ಹೊರಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೊಳೆಸಾಲಿನ ಮೊದಲ ಗ್ಯಾದರಿಂಗ್: ಸುಧಾ ಆಡುಕಳ ಅಂಕಣ

ಮರುದಿನ ಬೆಳಗಾಗುವ ಹೊತ್ತಿಗೆ ಮೈಕ್ ಮತ್ತದೇ ಮೂಷಿಕವಾಹನ ಹಾಡನ್ನು ಇನ್ನೂ ಮಧುರವಾಗಿ ಹಾಡತೊಡಗಿತು. ಯುವಕರ ದಂಡು ಒಂದಾಗಿ ಫಂಡಿನ ಬಂಟರನ್ನೆಲ್ಲ ಹೆಡೆಮುರಿ ಕಟ್ಟಿ ಒಂದು ದಿನದ ಮಟ್ಟಿಗೆ ಸದಾನಂದ ಹೆಗಡೆಯವರ ಉಪ್ಪರಿಗೆಯಲ್ಲಿ ಕೂಡಿಹಾಕಿತು. ಮಾಸ್ರ‍್ರ ಅಣತಿಯಂತೆ ಹೊಳೆಸಾಲಿನ ಲೈನ್‌ಮನ್ ರಾಮಪ್ಪ ಯಾರೂ ಕರೆಂಟಿನ ಡಬ್ಬಕ್ಕೆ ಕೈ ಹಾಕದಂತೆ ಟ್ರಾನ್ಸಫರ್ ಪೆಟ್ಟಿಗೆಯ ಹತ್ತಿರವೇ ಕಾವಲು ನಿಂತ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ದೂರದ ಬೆಟ್ಟ “ಪ್ಯಾರಿಸ್”…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಊಟ ಮುಗಿದ ಮೇಲೆ ಬೆಳಿಗ್ಗೆ ನಿಂತು ವಾಪಸ್ ಬಂದಿದ್ದ ಸಫಾರಿ ಟ್ರೈನಿಗೆ ಹೋಗಲು ಸುಶೀಲ ನಾನು ಎದ್ದೋಗಿ ಸಾಲಿನಲ್ಲಿ ನಿಂತುಕೊಂಡೆವು. ಅದು ಒಂದು ರೀತಿಯಲ್ಲಿ ಹೈದರಾಬಾದ್‌ನ ರಾಮೋಜಿ ಸಿಟಿಯ ಟಾಯ್ ಟ್ರೇನ್‌ನಂತೆ ಕಾಣಿಸಿ ಅದರ ವಿವರಗಳನ್ನು ಹಾಕಿದ್ದರು. ಸಾಲಿನಲ್ಲಿ ಸುತ್ತಿಸುತ್ತಿ ಒಳಕ್ಕೆ ಹೋದಂತೆ ಅದೊಂದು ಹಾರರ್ ಟ್ರೇನ್‌ ಸುಳಿವು ನೀಡತೊಡಗಿತು. ಏನೋ ಎಡವಟ್ಟು ನಡೆಯಲಿದೆ ಎಂಬುದಾಗಿ ನನ್ನ ಆರನೇ ಇಂದ್ರಿಯ ಹೇಳತೊಡಗಿತು.
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ ನಿಮ್ಮ ಓದಿಗೆ

Read More

ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು

ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ