Advertisement

Month: January 2025

ಸ್ವಿಟ್ಜರ್ಲೆಂಡ್ ಮತ್ತು ಜಗತ್ತಿನ ಕಪ್ಪು ಹಣ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ದೀರ್ಘ ಕಾಲದಿಂದಲೂ ಸ್ವಿಟ್ಜರ್ಲೆಂಡ್ ತಟಸ್ಥತೆ ಮತ್ತು ರಾಷ್ಟ್ರೀಯ ಸಾರ್ವಭೌಮತ್ವತೆಯನ್ನು ಕಾಪಾಡಿಕೊಂಡು ಬಂದಿರುವುದರಿಂದ ಜಗತ್ತಿನ ಎಲ್ಲಾ ದೊಡ್ಡ ಬ್ಯಾಂಕ್‌ಗಳ ಮುಖ್ಯಕೇಂದ್ರಗಳು ಇಲ್ಲಿ ನೆಲೆಗೊಂಡಿದ್ದು ಸ್ವಿಸ್ ಬ್ಯಾಂಕಿಂಗ್ ಕ್ಷೇತ್ರವು ಸ್ಥಿರ ಅಭಿವೃದ್ಧಿಯನ್ನು ಹೊಂದಿದೆ.
ಸ್ವಿಟ್ಜರ್ಲೆಂಡ್ ದೇಶದ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹದ ಎರಡನೆಯ ಭಾಗ ಇಲ್ಲಿದೆ

Read More

ರಾಜಕೀಯದಾಗೆ ಅಪ್ಪನ ಕಸರತ್ತು: ಸುಮಾ ಸತೀಶ್ ಸರಣಿ

ಊರಿನ ಜನರಿಗೆಲ್ಲ ಸರಕಾರ ಉಚಿತವಾಗಿ ಕೊಡೋ ಎಲ್ಲಾ ಸವಲತ್ತುಗಳು ತಲುಪೋ ತರ ಮಾಡಿದ್ರು. ಯಾವ್ಯಾವ್ದು ಫ್ರೀಯಾಗಿ ಸಿಕ್ತೈತೆ ಅಂತ ಅಧಿಕಾರಿಗಳ ತಾವ್ಕೆ ಹೋಗಿ ತಿಳ್ಕಂಬರಾರು. ಅದ್ರ ಬಗ್ಗೆ ಓದ್ಕಣಾರು. ಕಾನೂನು ತಿಳ್ಕಂಬಾದ್ರಾಗೆ ಸೈ ಅನ್ನುಸ್ಕೊಂಡಿದ್ರು. ಎಲ್ಲಾ ಓದ್ಕಂಡು ಮುಂದ್ಕೆ ಹೋಗೋರು. ಅಧಿಕಾರಿಗುಳ ಪ್ರೀತಿ, ವಿಶ್ವಾಸ ಗಳಿಸಾಕೆ ಅವುರ್ಗೆ ಊಟ, ತಿಂಡಿ ಕೊಡ್ಸೋದು, ಹೊಲದಾಗೆ ಬೆಳೆದ ಫಸಲು, ತರಕಾರಿ, ಕಾಯಿ, ಎಳನೀರು ಉಡುಗೊರೆ ಕೊಡೋರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಪಿಯುಸಿಯ ಕಡುಕಷ್ಟದ ಆ ದಿನಗಳು….: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ರೂಮಿನಲ್ಲಿ ಬೇರೆ ಬೇರೆ ಕಾಲೇಜಿನ ಹುಡುಗರು ಇದ್ದರು. ನಾವು ಮಧ್ಯಾಹ್ನ ಹಸಿವನ್ನು ನೀಗಿಸಿಕೊಳ್ಳಲು ಸಾಮಾನ್ಯವಾಗಿ ಕ್ರೀಂ ಬನ್ ತಿನ್ನುತ್ತಿದ್ದೆವಾದರೂ ಕೆಲವೊಮ್ಮೆ ಸುಖ ಸಾಗರ ಹೋಟೆಲ್ಲಿಗೆ ಇಡ್ಲಿ ತಿನ್ನೋಕೆ ಹೋಗ್ತಿದ್ವಿ. ಇಲ್ಲಿನ ಸಾಂಬಾರ್ ತುಂಬಾ ಚೆನ್ನಾಗಿರೋದು. ನಮಗೆ ಜಾಸ್ತಿ ಇಡ್ಲಿ ತಿನ್ನೋಕೆ ದುಡ್ಡು ಇಲ್ಲದೇ ಇರುತ್ತಿದ್ದರಿಂದ ಎರಡೇ ಇಡ್ಲಿ ತಿನ್ತಾ ಇದ್ದೆವು. ಆದರೆ ಸಾಂಬಾರನ್ನು ನಾವೇ ಹಾಕಿಕೊಳ್ಳುವ ವ್ಯವಸ್ಥೆ ಅಲ್ಲಿದ್ದುದ್ದರಿಂದ ಇಡ್ಲಿಗಿಂತ ಸಾಂಬಾರನ್ನೇ ನಾವು ಹೆಚ್ಚು ಬಡಿಸಿಕೊಂಡು ತಿನ್ನುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕಿಶೋರಿ ತರಬೇತಿಯ ಸುತ್ತಮುತ್ತ: ಅನುಸೂಯ ಯತೀಶ್ ಸರಣಿ

ಕಿಶೋರಿ ತರಬೇತಿಯ ಪ್ರಮುಖ ಆಶಯ ಹದಿಹರೆಯದ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳದ ವಿವಿಧ ರೂಪಗಳನ್ನು ಪರಿಚಯಿಸುವುದು ಮತ್ತು ಮಕ್ಕಳ ಸಾಗಾಟದ ಬಗ್ಗೆ ಎಚ್ಚರಿಕೆ ಮೂಡಿಸುವುದು. ಆ ವಯೋಮಾನದ ಮಕ್ಕಳಿಗೆ ಏನು ತಿಳಿದಿರುವುದಿಲ್ಲ ಎಂದು ಭಾವಿಸಿದ್ದೆವು. ಆದರೆ ನಮ್ಮೆಲ್ಲರ ನಿರೀಕ್ಷೆಗಳು ಸುಳ್ಳಾದವು. ಮಕ್ಕಳ ಸಾಗಾಟ ಏಕೆ ಮಾಡುತ್ತಾರೆ ಎಂದಾಗ ಬಂದು ಉತ್ತರಗಳು ಇಂದಿನ ಮಕ್ಕಳು ತುಂಬಾ ಪ್ರಬುದ್ಧರಾಗಿದ್ದಾರೆ ಎಂಬ ಸಂದೇಶ ನೀಡುತ್ತಿದ್ದವು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ