Advertisement

Month: January 2025

ದೀಪಾವಳಿ ನೋಪಿ ಮತ್ತು ಹಬ್ಬದ ಹೂರಣ: ಸುಮಾ ಸತೀಶ್ ಸರಣಿ

ದೀಪಾವಳಿ ಟೇಮ್ನಾಗೆ ಉಚ್ಚೆಳ್ಳು ಗಿಡಗಳಲ್ಲಿ ಅಚ್ಚ ಅರಿಶಿನ ಬಣ್ಣ ಹುಯ್ದಂಗೆ ಹುವ್ವ ತುಂಬಕಂತಿತ್ತು. ಅವು ದೀಪಾವಳಿ ಹಬ್ಬದಾಗೆ ಶ್ರೇಷ್ಠವಂತೆ. ಅವುನ್ನ ತಂದು ಹೊಸಿಲಿಗೆ ಇಟ್ಟು ದೀಪ ಮುಟ್ಟಿಸ್ತಿದ್ರು. ಎಲ್ಲಾ ಹೊಸಿಲಿಗೂ ದೀಪ ಮುಟ್ಟಿಸ್ಬೇಕು.‌ ತುಳಸಿ ಗಿಡದ ಹತ್ರ, ದೀಪದ ಸಾಲು ಇಡ್ತಿದ್ರು.‌ ಉಚ್ಚೆಳ್ಳು ಗಿಡ ಸಿಗ್ದೇ ಇದ್ದೋರು ತಂಗಡಿ ಗಿಡದ ಹುವ್ವ ತಂದು ಇಡ್ತಿದ್ರು. ಅದೂ ಹಳದೀ ಬಣ್ವೇಯಾ. ಸಣ್ಣ ಸಣ್ಣ ಹುವ್ವ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಹಬ್ಬಗಳ ಸಂಭ್ರಮಗಳ ವಿವರಗಳು ಇಲ್ಲಿದೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ತೀರದಲ್ಲಿ ಹರಹಿಕೊಂಡ
ಮರಳಿನ ಕಣಗಳು
ಅವನಲ್ಲಿ ಅಗಾಧತೆಯ
ಅರಿವನ್ನು ಮೂಡಿಸುತ್ತವೆ
ಎನಗಿಂತ ಕಿರಿಯರಿನ್ನಿಲ್ಲ
ಎನ್ನುವಂತೆ ಮಾಡುತ್ತವೆ”- ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಕೂರಾಪುರಾಣ ೯: ಕಾರು ಪ್ರಯಾಣವೆಂದರೆ ಮೇಲೇಳುತ್ತವೆ ಕಿವಿಗಳು..

ಕೂರಾ ಇಲ್ಲದಿದ್ದಾಗ ತರಕಾರಿ, ಕಿರಾಣಿ, ಮತ್ತಿತರೆ ಸಾಮಾನುಗಳನ್ನು ಹಿಂದಿನ ಸೀಟಿನಲ್ಲಿ ತುಂಬುತ್ತಿದ್ದ ನಾವು ಈಗ ಅವೆಲ್ಲವನ್ನು ಡಿಕ್ಕಿಯಲ್ಲಿ ಹೇರಿ ಅಲ್ಲಿ ಜಾಗ ಸಾಲದಾದರೆ ನಮ್ಮ ಕಾಲ ಬಳಿಯೇ ಇಟ್ಟುಕೊಂಡು ಇಕ್ಕಟ್ಟು ಮಾಡಿಕೊಳ್ಳುತ್ತೆವೆಯೇ ಹೊರತು ಹಿಂದೆ ಪವಡಿಸುವ ನಮ್ಮ ಮಹಾರಾಜರಿಗೆ ಒಂದಿನಿತು ಅಸೌಕರ್ಯ ಮಾಡುವುದಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಒಂಭತ್ತನೆಯ ಕಂತು

Read More

ಓದೋ ಜರ್ನಿಯಲಿ ಅಡ್ಡಿಯಾದ ಸಮಸ್ಯೆಗಳ ‘ಹಂಪ್ಸ್’ಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಪಿಯುಸಿಯಲ್ಲಿ ಇದ್ದ 24 ವಿದ್ಯಾರ್ಥಿಗಳು ಅಷ್ಟೇನೂ ಸೀರಿಯಸ್ಸಾಗಿ ಓದುತ್ತಿರಲಿಲ್ಲ. ಇವರೊಡನೆ ನಾನು ಸೇರಿದ ಕಾರಣ ಹೇಸಿಗೆ ತಿನ್ನೋ ಎಮ್ಮೆ ಜೊತೆ ಆಕಳು ಸೇರಿ ಆಕಳೂ ಸಹ ಹೇಸಿಗೆ ತಿನ್ನೋದನ್ನ ಕಲೀತಂತೆ ಅನ್ನೋ ಹಾಗೆ ನಾನೂ ಸಹ ಓದುವುದನ್ನು ಕಮ್ಮಿ ಮಾಡಿದೆ. ನಾನು ತುಂಬಾ ಕ್ಲೋಸ್ ಆಗಿದ್ದು ಲಿಂಗರಾಜ ಹಾಗೂ ಸುಧಾಕರ ಜೊತೆ. ಲಿಂಗರಾಜ ನಮ್ಮದೇ ಕಾಲೇಜು ಆದರೆ ಸುಧಾಕರ ಮಾತ್ರ ಡಿಆರ್ ಎಂ ಕಾಲೇಜು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಮಹೋನ್ನತ ಮಾನವ: ರಂಜಾನ್‌ ದರ್ಗಾ ಸರಣಿ

ಅವರೊಮ್ಮೆ ಸಸ್ಯಶಾಸ್ತ್ರದ ಪ್ರಯೋಗಾಲಯಕ್ಕೆ ಭೇಟಿ ನೀಡಿದಾಗ, ಪ್ರಯೋಗಕ್ಕಾಗಿ ಎಲ್ಲಿಂದಲೋ ತಂದ ಕಮಲದ ಹೂ ನೋಡಿದರು. ಮತಗೆ ಅದನ್ನೆತ್ತಿ ಖಲಿಲ್ ಗಿಬ್ರಾನನ ಕವನದ ಸಾಲೊಂದನ್ನು ಉಸುರಿದರು. ಅದರ ಪಕಳೆಗಳನ್ನು ಕಿತ್ತು ಪರೀಕ್ಷಿಸುವುದು ಅವರಿಗೆ ಹಿಂಸೆ ಎನಿಸಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 89ನೇ ಕಂತು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ