Advertisement

Month: January 2025

ಎಂ.ಎಸ್.‌ ರಾಮಯ್ಯ ಕಾಲದ ಬೆಂಗಳೂರು: ಎಚ್. ಗೋಪಾಲಕೃಷ್ಣ ಸರಣಿ

ಈ ರಸ್ತೆಯಲ್ಲಿ ಮಿಲಿಟರಿಗೆ ಸಂಬಂಧಿಸಿದ ಕೆಲವು ಕಚೇರಿಗಳು ಇದ್ದವು. ಇಲ್ಲೂ ಸಹ ಒಂದು ರೈಲ್ವೇ ಗೇಟ್ ಇತ್ತು. ತೀರಾ ಈಚೆಗೆ ಒಂದು ಅಂಡರ್ ಪಾಸ್ ನಿರ್ಮಾಣವಾಗಿ ರೈಲು ಅದರ ತಳಗೆ ಹೋಗುತ್ತದೆ. ಮಿಲಿಟರಿ ಕಚೇರಿಗಳಿಗೆ ಸೇರಿದ ಹಾಗೆ ಒಂದು ಕಾರ್ಖಾನೆ ಇತ್ತು. ಅದರ ಹೆಸರು ಸಿಗ್ ಫಿಲ್ ಎಂದು. ಸಿಗರೇಟ್ ಫಿಲ್ಟರ್‌ನ ಕಂದು ಬಣ್ಣದ ಬೊಂಬೆ ಅದರ ಮುಖ್ಯ ಫಲಕದ ಮೇಲೆ ಬಿಂಬಿತವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಯಲ್ಲಮ್ಮ ಮತ್ತು ಮೀರಮ್ಮ…. ಏನೀ ಬಂಧ… ಅನುಬಂಧ…..!: ಎಲ್.ಜಿ.ಮೀರಾ ಅಂಕಣ

ಕಾಗುಣಿತ, ಎರಡು ಅಕ್ಷರದ ಪದ, ಮೂರು ಅಕ್ಷರದ ಪದ, ಚಿಕ್ಕ ಚಿಕ್ಕ ವಾಕ್ಯ ….. ಹೀಗೆ ಮುಂದುವರಿಯಿತು ಪಾಠ. ಈಗಲೂ ವಿಘ್ನಗಳು ಬರುತ್ತಿದ್ದವು. ಆದರೆ ಅದರ ನಡುವೆಯೂ ಯಲ್ಲಮ್ಮ ಒದು, ಬರಹ ಮುಂದುವರಿಸಿದರು. ಸಾವಿರ ರೂಪಾಯಿ ಕರಾರು ನನಗೂ ತುಸು ಧೈರ್ಯ ಕೊಡುತ್ತಿತ್ತು. ನಾನು ಅಲ್ಪ ಪ್ರಾಣ, ಮಹಾ ಪ್ರಾಣ, ಒತ್ತು, ದೀರ್ಘ, ಉಚ್ಚಾರ, ಉಕ್ತ ಲೇಖನ ಅಂತ ತಲೆ ತಿನ್ನುತ್ತಿದ್ದರೆ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐದನೆಯ ಬರಹ

Read More

ಹಬ್ಬದ ಮುಖ ತೊಳೆದು ಬಿಂದಿ ಇಡುವ ‘ಅವಳು’: ಸದಾಶಿವ ಸೊರಟೂರು ಬರಹ

ನಾನಿನ್ನು ಎದ್ದು ಆಕಳಿಸುತ್ತಾ ಕೂತಿರುವಾಗ ಈ ಹೆಣ್ಣು ಮಕ್ಕಳಿಗೆ ಏನಾಗಿದೆ? ಈ ಬದುಕು ಎಂದೂ ಕೂಡ ನಮಗೆ ಸುಸ್ತನ್ನೇ ದಯಪಾಲಿಸಿಯೇ ಇಲ್ಲವೇನೊ ಎನ್ನುವಂತೆ ಯಾಕಿಷ್ಟು ಕಳೆಕಳೆಯಾಗಿದ್ದಾರೆ. ಒಬ್ಬೊಬ್ಬರು ಒಂದೊಂದು ಹಬ್ಬದಂತೆ ಓಡಾಡುತ್ತಿದ್ದಾರೆ. ಈ ಹಬ್ಬದ ದಿನ ಒಬ್ಬೊಬ್ಬ ಹೆಣ್ಣು ಮಗಳು ನಡೆದಾಡುವ ಒಂದೊಂದು ತೇರೇನೊ ಅನಿಸುತ್ತದೆ. ಈ ಹಬ್ಬವನ್ನು, ಹಬ್ಬದ ಸಂಭ್ರಮವನ್ನು ಹೆಣ್ಣು ಮಕ್ಕಳು ವಶಪಡಿಸಿಕೊಂಡರಾ?
ಏನೆಲ್ಲದರ ನಡುವೆ ಬದುಕನ್ನೂ, ಆಗಾಗ ಬರುವ ಹಬ್ಬಗಳನ್ನೂ ಸಮನಾಗಿ ತೂಗಿಸಿಕೊಂಡು ಹೋಗುವ ಹೆಣ್ಣುಮಕ್ಕಳ ಕುರಿತು ಸದಾಶಿವ ಸೊರಟೂರು ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ