Advertisement

Month: January 2025

ನಿವೇದಿತಾ ಎಚ್ ಅನುವಾದಿಸಿದ ಅಮೃತಾ ಪ್ರೀತಂ ರ ಒಂದು ಕವಿತೆ

“ಪಾಪದ ಈ ಸಂರಕ್ಷಕರು
ಅದೆಷ್ಟು ತ್ರಾಸ ಕೊಡುತ್ತಾರೆ ಕಣ್ಣುಗಳಿಗೆ
ಹರಕು ಪರದೆಯ ಮೂಲಕ ತಿಣುಕುತ್ತಾ
ಓಣಿಯ ತಿರುವುಗಳಲ್ಲಿ ಕತ್ತು ನೋಯಿಸಿಕೊಳ್ಳುತ್ತಾ”- ನಿವೇದಿತಾ ಎಚ್ ಅನುವಾದಿಸಿದ ಅಮೃತಾ ಪ್ರೀತಂ ರ ಒಂದು ಕವಿತೆ

Read More

ಲಕ್ಕೀ ನಂಬರ್ 55: ಸುಧಾ ಆಡುಕಳ ಅಂಕಣ

ಓಸಿಯೆಂಬುದು ಹೊಳೆಸಾಲಿನ ದಿನದ ಮಾತುಕತೆಯ ಭಾಗವಾಗಿಹೋಯಿತು. ಪಡ್ಡೆ ಹುಡುಗರು ಹಣ ಕಟ್ಟುವುದನ್ನು ನೋಡಿ ಕೆಲವು ವಯಸ್ಸಾದ ಗಂಡಸರು ರೂಪಾಯಿ, ಎರಡು ರೂಪಾಯಿಗಳನ್ನು ತಮ್ಮ ಹೆಂಡತಿಯರ ಕಣ್ತಪ್ಪಿಸಿ ಕಟ್ಟತೊಡಗಿದರು. ಆದರೆ ನಿಧಾನವಾಗಿ ಅವರಿಗೆಲ್ಲ ತಮ್ಮ ಹೆಂಗಸರೂ ಕೂಡ ಕವಳದ ಸಂಚಿಯಲ್ಲಿ ಬಚ್ಚಿಟ್ಟ ನಾಲ್ಕಾಣೆ, ಎಂಟಾಣೆಯನ್ನು ತಮಗೆ ಗೊತ್ತಿಲ್ಲದೇ ಕಟ್ಟುತ್ತಿರುವ ಸತ್ಯ ತಿಳಿಯಿತು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಾವು ಗುಹೆಯಲ್ಲಿ ನಿಂತುಕೊಂಡು ಆಕಾಶದ ಕಡೆಗೆ ನೋಡಿದಾಗ ಮಳೆ ಒಂದೇ ಸಮನೆ ಸುರಿಯುತ್ತಿತ್ತು, ಆದರೆ ನಾವು ತೂತುಗಳಿಂದ ದೂರಕ್ಕೆ ನಿಂತಿದ್ದರಿಂದ ನೆನೆಯಲಿಲ್ಲ. ಬಿದ್ದ ನೀರು ಜರೋ ಎಂದು ಸದ್ದು ಮಾಡುತ್ತ ಹರಿದುಹೋಗುತ್ತಿದ್ದರೂ ನಮಗೆ ಕಾಣಿಸಲಿಲ್ಲ. ಸೂರ್ಯನ ಬೆಳಕು ನೇರವಾಗಿ ಗುಹೆಗಳ ಒಳಕ್ಕೆ ಬೀಳುವುದರ ಜೊತೆಗೆ ಮಳೆಗಾಲದಲ್ಲಿ ಅಪಾರವಾದ ಮಳೆ ಗುಹೆಗಳ ಒಳಕ್ಕೆ ಸುರಿಯುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆದ ಮಲೇಷ್ಯಾ ಪ್ರವಾಸದ ಮತ್ತಷ್ಟು ಅನುಭವಗಳು ನಿಮ್ಮ ಓದಿಗೆ

Read More

ಫ್ರೂಟ್ ಕಟರ್ ಕರುಣಿಸಿದ ದಾನಿ ಪಟ್ಟ!: ಪೂರ್ಣೇಶ್‌ ಮತ್ತಾವರ ಸರಣಿ

ಕೆಲವರು ಕಬ್ಬಿಣದ ರಾಡ್‌ನ ಒಂದು‌ ತುದಿಗೆ ವೈರ್ ಕಟ್ಟಿ ಮತ್ತೊಂದು ತುದಿಯನ್ನು ನೀರಲ್ಲಿ ಬಿಟ್ಟು ಪರ್ಯಾಯ ವಾಟರ್ ಹೀಟರ್ ಮಾಡಿಕೊಂಡರೆ ಮತ್ತೆ ಕೆಲವರು ಪೆನ್ಸಿಲ್‌ನ ತುದಿಗೆ ಸೂಪರ್ ಮ್ಯಾಕ್ಸ್ ಬ್ಲೇಡ್ ಸಿಕ್ಕಿಸಿ ಪರ್ಯಾಯ ರೆಡಿ ಶೇವರ್ ಮಾಡಿಕೊಂಡು ಬಿಡುತ್ತಿದ್ದರು. ಮುಂದುವರೆದು, ಐರನ್ ಬಾಕ್ಸನ್ನು ಕಾಯಿಸಿ ಅದರ ಮೇಲೆ ಮೊಟ್ಟೆ ಹೊಯ್ದು ಅದನ್ನು ಪರ್ಯಾಯ ಆಮ್ಲೆಟ್ ಪ್ಯಾನ್ ಮಾಡ ಹೊರಟ ಮಹನೀಯರೂ ಇದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಏಳನೆಯ ಬರಹ

Read More

ದೇವರಾಜ್ ಹುಣಸಿಕಟ್ಟಿ ಬರೆದ ಎರಡು ಕವಿತೆಗಳು

“ಅದೆಷ್ಟು ಗ್ರಹಗಳು
ಬಂದೆರಗಿದವು ನಿನ್ನ ಮೇಲೆ..
ನಾಲ್ಕೆ ಗುಂಡಿಯ ಇಕ್ಕಳಗಳ ಬಿಚ್ಚಿ..
ತುಸು ನಿಮಿರಿ ತುಸು ಬೆವರಿ
ಕಮರಿಕೊಂಡವು..
ಕಿಚ್ಚು ನಂದಿಸಿಕೊಂಡವು..
ನಿನಗೋ ಎದಿಯೊಳಗೆ ಹರಿತವಾದ ಇಳಿಗಿ ಮಣಿ ಬಿಟ್ಟಂಗ…
ಯಾರು ದಾಟಿದರು ಹೇಳು ಆಮ್ರಪಾಲಿ ಈ ವಾಂಛೆಯ?” -ದೇವರಾಜ್ ಹುಣಸಿಕಟ್ಟಿ ಬರೆದ ಎರಡು ಕವಿತೆಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ