Advertisement

Month: January 2025

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಕನಸು ಬಿತ್ತಿ ನನಸಾಗಿಸಿದ ಕುಸುಮಕ್ಕ: ರಂಜಾನ್‌ ದರ್ಗಾ ಸರಣಿ

ಅವರು ಉತ್ತರ ಕನ್ನಡದ ಎಲ್ಲೆಂದರಲ್ಲಿ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದರು. ಒಂದು ಕಡೆ ಮಹಿಳೆಯರ ಸಂಘಟನೆ. ಇನ್ನೊಂದು ಕಡೆ ಸಾಕ್ಷರತಾ ಸಭೆ, ಮತ್ತೊಂದು ಕಡೆ ದೇಶೀಯ ಔಷಧಿಗಳ ಮಹತ್ವದ ಕುರಿತು ಮಾತನಾಡುವುದು, ಇನ್ನೊಂದು ಕಡೆ ಸರಳ ಜೀವನ ವಿಧಾನದ ಬಗ್ಗೆ ತಿಳಿ ಹೇಳುವುದು. ಹೀಗೆ ನಮ್ಮ ಕುಸುಮಕ್ಕನ ಅವತಾರಗಳು ಬಹಳವಾಗಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 91ನೇ ಕಂತು ನಿಮ್ಮ ಓದಿಗೆ

Read More

ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ

ಅವರೇನಾದರೂ ಅಸೂಯೆಯಿಂದ ನಿಂದಿಸಿದರೆ ನಾನು ಸಿಟ್ಟುಗೊಳ್ಳುವುದಿಲ್ಲ ಮತ್ತೆ ಗುಡ್ಡದ ತರ ಸ್ತಬ್ಧನಾಗುತ್ತೇನೆ. ಮತ್ತೆ ಅವರಿಗೆ ನಿಲುಕದ ಪರ್ವತವಾಗುತ್ತೇನೆ. ಇದು ಇಷ್ಟು ದಿನ ಅವರು ನನ್ನನ್ನು ತಯಾರು ಮಾಡಿದ ರೀತಿಗೆ ನನ್ನ ಪ್ರತಿಭಟನೆ. ಇದರಲ್ಲಿ ಅವರ ರೀತಿಯಲ್ಲಿ ಬದುಕುವುದು ನಾನೆಯಾದರು ಸೋಲುವುದು ಮಾತ್ರ ಅವರು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ನಾನು ನಿಸರ್ಗದ ತತ್ವಕ್ಕೆ ತಕ್ಕನಾಗಿ ನಾನು ನಿಸರ್ಗವಾಗಿದ್ದೇನೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ “ಓಡುವವನ ಅಂತರಾಳ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ