Advertisement

Month: January 2025

ಸಾಕುನಾಯಿಗಳೊಂದಿಗಿನ ಅನನ್ಯ ಮೈತ್ರಿ…: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

ಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ ನಾಯಿಯೂ ಉಪವಾಸ ಮಾಡಿರಬಹುದು. ಬಾಲಕರು ಮನೆಯಿಂದ ಹೊರಗೆ ಹೊರಟರೆ ಅವರಿಗೆ ಬೆಂಗಾವಲಾಗಿ ಹಾಗೂ ಮನೆಗೆ ಮಕ್ಕಳನ್ನು ವಾಪಸ್ಸು ಕರೆತರಲು ನಾಯಿಗಳು ಅವರನ್ನು ಹಿಂಬಾಲಿಸಿ ಹೊರಟುಬಿಡುತ್ತಿದ್ದವು. ಮಕ್ಕಳಿಗೆ ಮನೆಯ ದಾರಿ ತಿಳಿಯದಾದಾಗ ಮುದ್ದುನಾಯಿಗಳು ದಾರಿ ತೋರಿಸುತ್ತಾ ಮನೆಗೆ ಕರೆತಂದ ಸಂದರ್ಭವಿದೆ.
ವೇದವತಿ ಕೋದಂಡರಾಮ್ ತಮ್ಮ ಮನೆಯ ಸಾಕುಪ್ರಾಣಿಗಳ ಕುರಿತು ಬರೆದ “ಯಾವ ಜನ್ಮದ ಮೈತ್ರಿ” ಕೃತಿಯ ಕುರಿತು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

Read More

ನೀಲಿ ಜಗತ್ತು: ಸುಧಾ ಆಡುಕಳ ಅಂಕಣ

“ಇಕಾ, ನೀನು ಇದನ್ನೊಂದು ಸಲ ಓದು. ಬರೀ ನಿನ್ನ ಶಾಲೆ ಪುಸ್ತಕ ಓದಿ ಹಾಳಾಗಬೇಡ. ಇದನ್ನು ಓದಿದ್ರೆ ನಿಂಗೂ ಮಾನ, ಮರ್ಯಾದೆ ಎಲ್ಲ ಮರೆತುಹೋಗ್ತದೆ.” ಎನ್ನುತ್ತಾ ಹೆಣ್ಣು ಗಂಡುಗಳೆರಡು ವಿಚಿತ್ರ ಭಂಗಿಯಲ್ಲಿರುವ ಪುಸ್ತಕವನ್ನು ಅವಳೆಡೆಗೆ ಹಿಡಿದ. ಅದನ್ನು ನೋಡಿದ್ದೇ ನೀಲಿಯ ಎದೆಯಲ್ಲಿ ನಡುಕ ಪ್ರಾರಂಭವಾಗಿ ಇದ್ದೆನೋ ಬಿದ್ದೆನೋ ಎಂದು ಮನೆಯೆಡೆಗೆ ಓಡತೊಡಗಿದಳು. ಆನಂದನ ಅಮ್ಮನಿಗೆ ಇವೆಲ್ಲವನ್ನೂ ಹೇಳಬೇಕೆಂದು ಎಷ್ಟೋ ಸಲ ಅಂದುಕೊಂಡಳಾದರೂ ಮಗನನ್ನು ದನಕ್ಕೆ ಬಡಿಯುವಂತೆ ಬಡಿಯುವ ಅವಳು ಇಂಥ ಸುದ್ದಿ ಕೇಳಿದರೆ ಅವನನ್ನು ಕೊಂದೇಬಿಟ್ಟಾಳೆಂದು ಸುಮ್ಮನಾದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್‌ ಕುರಿತ ಬರಹ ಇಲ್ಲಿದೆ

Read More

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಕಂಬನಿ ಮಿಡಿದ ಕರಾಳ ದಿನ: ಪೂರ್ಣೇಶ್‌ ಮತ್ತಾವರ ಸರಣಿ

ಹೊರಗೆ ನೋಡಿದರೆ ಚಂದಿರನ ಬೆಳಕಿತ್ತು! ನಮ್ಮೆದೆಗಳಲ್ಲಿ ಆವರಿಸಿದ್ದ ಗಾಢಾಂಧಕಾರವನ್ನು ಬಡಿದೋಡಿಸಲಾಗದ ಆ ಬೆಳಕು ಶೋಕ ಸೂಚನೆಗೆ ಹೊತ್ತಿಸಿದ್ದ ಸೊಡರಿನಂತೆಯೇ ನಮಗೆ ಗೋಚರಿಸಿತ್ತು! ಮಲಗ ಹೊರಟರೆ ಅವನದೇ ನೆನಪುಗಳು. ನಿದ್ದೆ ಬರುವಂತಿರಲಿಲ್ಲ… ಬಂದ ಅಲ್ಪ ಸ್ವಲ್ಪ ನಿದ್ದೆಯಲ್ಲೂ ಹೊರಗೆ ಅವನು ಬಂದಂತೆ, ನೋಡಿ ನಾವು ಅಚ್ಚರಿಪಟ್ಟಂತೆ, ಓಡಿ ಹೋಗಿ ಅಪ್ಪಿದಂತೆ ಕನಸುಗಳು.. ಎಚ್ಚರಗೊಂಡು ಕುಳಿತು, ಒಡನೆಯೇ ಬಾಗಿಲು ತೆರೆದು ಹೊರ ನಡೆದರೆ, “ಪ್ರಸನ್ನ, ಪ್ರಸನ್ನ,…” ಎಂದು ಕರೆದರೆ…. ಅಲ್ಲಿ ಅವನಿಲ್ಲ!
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎಂಟನೆಯ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ