Advertisement

Month: January 2025

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”

Read More

ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…

ಕೆ.ಜಿ.ಎಫ್‌ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು‌ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ನೀರವ ರಾತ್ರಿಗಳಲ್ಲಿ ನನ್ನಲ್ಲಿ ಆಗಾಗ ಒಂಟಿತನ ಹೆಡೆಯಾಡಿಸುವುದೂ ಉಂಟು. ಮಾತುಗಳು ಜಾರಿ ನನ್ನನ್ನು ಮೌನ ಕವಚಿಕೊಂಡಾಗ ಸಹಜವಾಗಿಯೇ ಮುಗಿಲು ದಿಟ್ಟಿಸುತ್ತೇನೆ. ಅಂತೆಯೇ ಈಗೀಗ ಚಂದ್ರನನ್ನು ದಿಟ್ಟಿಸುತ್ತಾ ಚುಕ್ಕಿಗಳೆಣಿಸುವ ಅಭ್ಯಾಸ ಶುರುವಾಗಿದೆ ನನಗೆ. ಆಗ ಚಂದಿರನ ಮೊಗದಲ್ಲಿ ಪ್ರತಿಫಲಿಸುವ ಅವಳಂತದೇ ನಗು ಕಾಣುತ್ತದೆ. ನಗೆಯುಕ್ಕಿಸುತ್ತಿರುವುದು ಚಂದ್ರನೋ ಇಲ್ಲ ಅವಳೋ… ಹೀಗೂ ಒಮ್ಮೊಮ್ಮೆ ಗೊಂದಲವಾಗುವುದು.
ಶ್ರೀಧರ ಪತ್ತಾರ ಬರಹ ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

“ನಿಜ ಲೋಗನ್ ತೆಗೆದ ಫೋಟೋ
ಗಳು ಅಗಣಿತ. ಅರ್ಜಿಯ ಜೊತೆ
ಬಸ್ ಪಾಸ್‌ಗೆ, ಐಡಿ ಕಾರ್ಡ್‌ಗೆ
ಸುಮ್ಮನೇ ಖುಷಿಗೆ ಜೊತೆಗೆ
ಮೆಚ್ಚಿದ್ದ ಹುಡುಗಿಗೆ ಕಳಿಸಲು
ಗುಪ್ತ ವಿಳಾಸಕ್ಕೆ”-ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ