Advertisement

Month: January 2025

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಗೋಬಿ ಮರುಭೂಮಿ ಡೈನೋಸಾರ್ ತೊಟ್ಟಿಲು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ದಿಢೀರನೆ ನನ್ನಲ್ಲಿ ಆರನೇ ಪ್ರಜ್ಞೆ ಎಚ್ಚೆತ್ತುಕೊಂಡಿತು, ಬಾಗಿಲು ಮುಚ್ಚಲು ಒಂದೆಜ್ಜೆ ಹಿಂದಕ್ಕೆ ಸರಿದಿದ್ದೆ ಆಕೆ ಒಳಗೆ ಬರಲು ಒಂದೆಜ್ಜೆ ಮುಂದಕ್ಕಿಟ್ಟಳು. ನಾನು ಎಡಗೈಯನ್ನು ಅಡ್ಡವಿಟ್ಟಿದ್ದೆ ಆಕೆ ನ್ನ ಕೈಕೆಳಗೆ ನುಗ್ಗಲು ಬಗ್ಗಿದಳು. ಬಾಗಿಲು ಮುಚ್ಚಿಬಿಟ್ಟೆ. ಅಬ್ಬಾ! ತಪ್ಪಿಸಿಕೊಂಡೆ ಎಂದುಕೊಂಡೆ.
ಚೀನಾ ದೇಶದ ಓಡಾಟದ ಕುರಿತು ಡಾ. ವೆಂಕಟಸ್ವಾಮಿ ಬರಹದ ಮುಂದುವರಿದ ಭಾಗ

Read More

ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್‌ ಕೇರ ಮುನ್ನುಡಿ

ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್‌ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ ಭೂಮಿ ತತ್ವವೂ ಹದವಾಗಿ ಬೆರೆತುಕೊಂಡಿವೆ. ಮಹಾತ್ಮ ಗಾಂಧಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಇರುವ ಲೇಖನಗಳು ಈ ಕೃತಿಯ ಪ್ರಮುಖ ಲೇಖನಗಳಲ್ಲಿ ಕೆಲವು. ಇವು ನಮ್ಮ ಐತಿಹಾಸಿಕ ನೆಲೆಗಟ್ಟಿನಲ್ಲಿ ಈ ಅದ್ವಿತೀಯ ಪುರುಷರ ಆದರ್ಶಗಳು ಕಾಣ್ಕೆಗಳು ಹೇಗಿದ್ದವು ಎಂಬುದರ ನಿಡುನೋಟವನ್ನು ನೀಡುತ್ತವೆ.
ನಾರಾಯಣ ಯಾಜಿ ಹೊಸ ಕೃತಿ “ಧವಳ ಧಾರಿಣಿ”ಗೆ ಹರೀಶ್‌ ಕೇರ ಬರಹ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಮೊರಸಾರ್ಸಕೆ….. ಮರಾ….ಕಲ್ಮುಳ್ಳು…. ಕಲ್ಮುಳ್ಳು…..: ಸುಮಾವೀಣಾ ಸರಣಿ

ಬಿದಿರಿನ ನಾನಾ ರೀತಿಯ ಮನೆ ಬಳಕೆ ವಸ್ತುಗಳು ಅಂದರೆ ಕುಕ್ಕೆ, ಗೂಡೆ, ಅನ್ನ ಬಸಿಯುವ ಚಿಬ್ಬಲು ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಪಂಜರಗಳು ಆಧುನಿಕತೆ ಬಂದಂತೆ ಕಡಿಮೆಯಾಗುತ್ತಿವೆ. ಅದಕ್ಕೆ ಪರ್ಯಾಯವಾಗಿ ಮೇದಾರರು ಬಿದಿರಿನಲ್ಲಿಯೇ ಗೃಹಾಂಲಕಾರಿಕ ವಸ್ತುಗಳು ಅಂದರೆ ಹೂದಾನಿಗಳು, ಗೋಡೆಗೆ ಆನಿಸುವಂಥ ಫಲಕಗಳು ಇತ್ಯಾದಿಗಳನ್ನು ಮಾಡಿ ಮಾರಾಟ ಮಾಡುತ್ತಿದ್ದಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ