Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

ಮಗುವಿಗೆ ಒಂದು ವರ್ಷ ತುಂಬಿದಾಗ ಮಾತನಾಡಲು ಶುರುಮಾಡಿತು. ಅವಳು ತನ್ನ ಮಗು ಅಮ್ಮ ಎನ್ನಲಿ ಎಂದು ಕಾಯುತ್ತಿದ್ದಳು. ಆದರೆ ಅದು “ಓನ್ಯಾಸಿ” ಎನ್ನತೊಡಗಿತು. ಇದ್ಯಾವ ಶಬ್ದ, ಭಾಷೆ ಎಂದು ಅವಳಿಗೆ ತಕ್ಷಣ ಹೊಳೆಯಲಿಲ್ಲ. ತನ್ನ ನೆನಪುಗಳನ್ನು ಹರವಿ ಪರಿಶೀಲಿಸಿದಾಗ ಅದು ರಾಜೀವ್ 747 ಅವಳಿಗೆ ಹೇಳಿದ ಮೊದಲ ಪದವಾಗಿತ್ತು. ನಾನೇ ಹೆತ್ತು ಹೊತ್ತು ಸಾಕಿದರೂ ಅವನ ಭಾಷೆ ಮಾತನಾಡುತ್ತಿದೆಯಲ್ಲ ಎಂದು ಅವಳಿಗೆ ದುಃಖವಾಯಿತು, ಸಿಟ್ಟೂ ಬಂತು.
ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ