Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ