Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ನೋವಿನ ರಾಗ ಪಲುಕುವ ಹಂಸದ ನೆರಳು: ಚೈತ್ರಾ ಶಿವಯೋಗಿಮಠ ಸರಣಿ

“ಚಳಿಗಾಲದ ಮರಗಳು” ಪದ್ಯದಲ್ಲಿ ಸಿಲ್ವಿಯಾ, ತನ್ನ ಕಾಲಘಟ್ಟದಲ್ಲಿ ಹೆಣ್ಣನ್ನು ನಡೆಸಿಕೊಂಡ ರೀತಿ, ಹೆಣ್ಣನ್ನು ತಾಯ್ತನ, ಕರ್ತವ್ಯಗಳಲ್ಲಿ ಬಂಧಿಸಲು ನೋಡುತ್ತಿದ್ದ ಸಮಾಜದ ಮನಸ್ಥಿತಿಯ ಚಿತ್ರಣ ಕಂಡರೆ, ಏಕಾಂಗಿಯ ಸ್ವಗತದಲ್ಲಿ ತನ್ನ ಏಕಾಂತ, ಒಂಟಿತನದ ಮಧುರ ಯಾತನೆ, ತನ್ನ ಪ್ರೇಮಿಯ ಹಠಾತ್ ನಿರ್ಗಮನದಿಂದ ಬಲಹೀನಳಾಗುವ ಸಿಲ್ವಿಯಾಳ ತೀವ್ರ ನೋವು ಕಾಣಿಸಿತು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಯಾರಿಗೂ ಗೊತ್ತಿರದ ಒಂದು ಪುಟ್ಟ ಗುಲಾಬಿ…: ಚೈತ್ರಾ ಶಿವಯೋಗಿಮಠ ಸರಣಿ

ಎಮಿಲಿ ಮನೆಯೇ ಮಂದಿರವೆಂದು ನಂಬಿದ್ದವಳು. ಇಗರ್ಜಿಗಳಿಗೆ ಹೆಚ್ಚಾಗಿ ಭಾಗವಹಿಸದೇ, ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಳು. ಅನಾರೋಗ್ಯ ನಡುವೆಯೂ ಒಂದಿಷ್ಟು ಉಲ್ಲಸಿತಳಾಗಿರೋವಾಗ ಅನೇಕ ಸೃಜನಶೀಲ ಕೆಲಸಗಳಲ್ಲಿ ಮಗ್ನಳಾಗುತ್ತಿದ್ದಳು. ಸ್ನೇಹಿತರಿಗೆ ಪತ್ರ ಬರೆಯುವುದು, ತಾನು ಬರೆದ ಪದ್ಯಗಳಲ್ಲಿ ಕೆಲವನ್ನು ಮಾತ್ರ ಸನ್ಮಿತ್ರರಿಗೆ ಟಪಾಲು ಹಾಕಿದರೂ ಅವೆಷ್ಟೋ ಪದ್ಯಗಳು ಅವಳಲ್ಲೇ ಉಳಿಯುತ್ತಿದ್ವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಪ್ರಕೃತಿ ಜೊತೆಗಿನ ಅವಳ ಪಿಸುಮಾತು ನಮ್ಮನ್ನೆಲ್ಲಾ ಒಂದು ನಳನಳಿಸುವ ಹೂದೋಟದಲ್ಲಿ ನಿಲ್ಲಿಸುತ್ತದೆ. ಮಕ್ಕಳಿಗಾಗಿ ಬರೆದ ಉಪ್ಪು, ರೊಟ್ಟಿ, ನೀರಿನ ಕವಿತೆಗಳು ಬಾಯಾರಿದವರ ದಾಹವನ್ನು ಹಿಂಗಿಸುವಂಥವು. ಅವಳ ತಾಯಿಗರುಳಿನಿಂದ ಉಣಿಸುವ ನೆಲದ ಸೊಗಡಿನ ಅಮೃತದಂತಹ ಕವಿತೆಗಳು ಮನುಕುಲದ ಎದೆ ತುಂಬಿಸುವಂಥವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿಯಲ್ಲಿ ಗೇಬ್ರಿಯಲ್ಲ ಮಿಸ್ತ್ರಾಲ್ ಅವರ ಬದುಕು ಮತ್ತು ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಧೂಪದ ಹೊಗೆಯಂತೆ ಚಿತ್ತ : ಚೈತ್ರಾ ಶಿವಯೋಗಿಮಠ ಸರಣಿ

ಸಾರಾ ಅವರ ಕವಿತೆಗಳು ಸರಳ, ಸ್ಪಷ್ಟ, ಹಾಡುವಂಥ ಗೇಯತೆಯನ್ನು ಹೊಂದಿವೆ. ಇವರನ್ನು ಗೇಯ ಕವಿ ಎಂದೇ ಗುರುತಿಸಲಾಗಿದೆ. ಯೌವನದಿಂದ ಖಿನ್ನತೆವರೆಗಿನ ತನ್ನ ಸ್ವಾನುಭವಗಳನ್ನೇ ಕವಿತೆಗಳಾಗಿ ಹಾಡಿದ್ದಾರೆ. ಬಹುತೇಕ ಕವಿತೆಗಳು ಆಧುನಿಕ ಸ್ತ್ರೀ ಸಂವೇದನೆ ಮತ್ತು ಭಾವಪ್ರಧಾನವಾದುವೇ. ಕವಿತೆಯ ದನಿಯು ಪ್ರೇಮವಂಚಿತ, ಸಾವನ್ನು ಹತ್ತಿರದಿಂದ ಕಂಡ ಹೆಣ್ಣಿನದೇ ಆಗಿದೆ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಚೈತ್ರಾ ಶಿವಯೋಗಿಮಠ ಬರೆಯುವ ಹೊಸ ಸರಣಿ “ಲೋಕ ಸ್ತ್ರೀ-ಕಾವ್ಯ ಲಹರಿ” ಇಂದಿನಿಂದ

ಕವಿಯಾಗಿ ಅವಳ ಯಶಸ್ಸಿನ ಭಾಗವು ಅವಳ ಸಹಾನುಭೂತಿ, ಅನುಭವದ ಮಿತಿಗಳನ್ನು ಎಂದಿಗೂ ತಗ್ಗಿಸದಿದ್ದರೂ, ಅವಳ ಸ್ವಭಾವದ ಈ ಎರಡು ತೋರಿಕೆಯಲ್ಲಿ ವಿರೋಧಾತ್ಮಕ ಬದಿಗಳನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು.
ಚೈತ್ರಾ ಶಿವಯೋಗಿಮಠ ಬರೆಯುವ ವಿಶ್ವ ಮಹಿಳಾ ಕಾವ್ಯದ ಕುರಿತ ಸರಣಿ “ಲೋಕ ಸ್ತ್ರೀ-ಕಾವ್ಯ ಲಹರಿ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ, ನಿಮ್ಮ ಕೆಂಡಸಂಪಿಗೆಯಲ್ಲಿ

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ