Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಮುಂದಿನ ಭಾನುವಾರ: ಡಾ ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ಆರ್ ಕೆ ನಾರಾಯಣ್ ಬರಹ

ಅವನಿಗೆ ಬೇಕೆಂದಿದ್ದ ಒಂದು ಮೊಳೆ, ತಂತಿ ಅಥವಾ ಮುಂದೆ ಉಪಯೋಗಿಸಲು ಇರಿಸಿದ್ದ ಸರಿಗೆ ಪ್ರಾಮುಖ್ಯವಾದ ಚಿಲಕ ಅಥವಾ ಇನ್ನೇನಾದರೂ ಸದಾ ಸಿಗದಿರುವುದು ಮತ್ತು ಇದು ಅವನಿಗೆ ಸಿಟ್ಟು ಬರಿಸುತ್ತದೆ. ಅವನಿಗೆ ಹಲವಾರು ಜನ ಮಕ್ಕಳಿದ್ದಾರೆ ಮತ್ತು ನಾಶಗಳು ಅವರ ಅನುಪಾತಕ್ಕೆ (ಪ್ರಮಾಣಕ್ಕೆ) ಸರಿಯಾಗಿ ಇವೆ. ಇದು ಈ ಸಿಟ್ಟುಗೊಳ್ಳುವ ಮನುಷ್ಯನಿಗೆ ಸುಲಭದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ.
“ಭಾನುವಾರ”ದ ಕುರಿತು ಆರ್ ಕೆ ನಾರಾಯಣ್ ಬರಹವನ್ನು ಡಾ ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಪರ್ವತಗಳು ಬರಹಗಾರರಿಗೆ ಉಪಕಾರಿಯಾಗಿರುತ್ತವೆ..: ಖಂಡಿಗೆ ಮಹಾಲಿಂಗ ಭಟ್ ಬರಹ

‘ಯಾವನು ಬೆಟ್ಟಗಳಿಗೆ ಹೋಗುವನೋ, ಅವನು ತನ್ನ ತಾಯಿಯಲ್ಲಿಗೆ ಹೋಗುವನು’ ಎಂಬುದಾಗಿ ಕಿಪ್ಲಿಂಗ್ ಬರೆದಿರುವನು ಮತ್ತು ಅವನು ಇದರಿಂದ ಹೆಚ್ಚಿನ ಸತ್ಯವನ್ನು ಬರೆದುದು ಅಪರೂಪ. ಯಾಕೆಂದರೆ ಬೆಟ್ಟಗಳಲ್ಲಿ ಜೀವಿಸುವುದು ತನ್ನ ತಾಯಿಯ ಎದೆಯಲ್ಲಿ ಹುದುಗಿಕೊಂಡು ಮಲಗಿದಷ್ಟು ಹಿತಕರವೆನಿಸುತ್ತದೆ. ಪ್ರತಿ ಬಾರಿ ನಾನು ಬೇರೆಡೆಗೆ ಹೋಗಿಪುನಃ ಹಿಂದಿರುಗುವಾಗ ಮನಸ್ಸಿಗೆ ತುಂಬಾ ಹಿತಕರ ಹಾಗೂ ಅಪ್ಯಾಯಕರವೆನಿಸುತ್ತದೆ.
ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ