Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಹಾಸ್ಯದ ಹೊಂಬಿಸಿಲು ಹಳಿಸುತ್ತಿದೆಯೇ?: ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

ಮಾತು ‘ಮನೆ’ ಕಟ್ಟಬೇಕು, ಮಾತು ಮೌನವಾಗಬೇಕು. ಮಾತು ‘ಮಮತೆ’ಯಾಗಬೇಕು ಮಾತು ‘ಹಾಸ್ಯದ ಮನ್ವಂತರ ‘ಸೃಷ್ಟಿಸಬೇಕು. ಡಿವಿಜಿ ಹೇಳುವಂತೆ ‘ನಗು ನಗುವ ಕಣ್ಣುಗಳಿಗೆ ಹೊಗೆಯ ನೂದಲು ಬೇಡ ‘ಎಂಬ ಮಾತು ನೆನಪಿಸಿಕೊಳ್ಳಬೇಕು. ಹಾಸ್ಯ ‘ವಿಕಾಸ’ ವಾಗಬೇಕೇ ವಿನಹ ಕಸದ ಬುಟ್ಟಿಯಾಗಬಾರದಲ್ಲವೇ? ನಗುವಿನ ಕನಸುಗಳ ಮನೆಯಲ್ಲಿ ಕಲ್ಲು ಬೀಳದೆ ಕಲ್ಲು ಕೂಡ ಕರಗುವಂತ ನಗುವನ್ನು ಸೃಷ್ಟಿಸುವಂತಹ ನಗೆ ಹಬ್ಬ ನಮ್ಮದಾಗಬೇಕು.
ಹಾಸ್ಯ ಕಾರ್ಯಕ್ರಮಗಳ ಗುಣಮಟ್ಟದ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

Read More

ಸಾಂಸ್ಕೃತಿಕ ಸಂಘರ್ಷಗಳ ಕುಲುಮೆಯ ‘ರಕ್ತ ವಿಲಾಪ’: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಸತ್ಯ ಎಲ್ಲರಿಗೂ ಕಹಿಯಾಗಿರುವುದು. ಆದರೆ ಅದರ ಸತ್ವ ಅರಿತವನು ಸಂಶೋಧನೆಗೆ ನಿಷ್ಠೆ ತೋರಿಸುತ್ತಾನೆ. ಅರಿಯದವನು ಶತ್ರುವಾಗುತ್ತಾನೆ. ಇದೇ ಪರಿಸ್ಥಿತಿ ಯುವಕನದ್ದು ಹಾಗೂ ಸಮಾಜದ್ದು ಎಂದು ಘಂಟಿಯವರು ಹಾಗೂ ವಿಸಾಜಿಯವರು ಘಂಟಾಘೋಷವಾಗಿ ಪಾತ್ರಗಳ ಮೂಲಕ ಮಾತಾಡಿಸುತ್ತಾರೆ.
ವಿಕ್ರಮ ವಿಸಾಜಿ ರಚಿತ, ಶಂಕ್ರಯ್ಯ ಆರ್ ಗಂಟಿ ನಿರ್ದೇಶನದ ‘ರಕ್ತ ವಿಲಾಪ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ