Advertisement

Tag: ಅಶೋಕ ಪವಾರ

ಅಳಿಸಲಾಗದ ನೋವುಗಳು: ಅಶೋಕ ಪವಾರರ ಆತ್ಮಕತೆಯ ಪುಟಗಳು

ಅಪ್ಪ, ಧೋಂಡಿ ಮಾಮಾ ಮತ್ತು ಲಮಾಣಿಗಳು ಪೋಲೀಸರ ಕಾಲಿಗೆ ಬಿದ್ದರು. ‘‘ಸರಕಾರ„„ ಧಣ್ಯಾರ, ನಾವು ಕಳ್ಳತನ ಮಾಡಿಲ್ಲರಿ. ಬೇಕಾದರ ಯಾವ ದ್ಯಾವರ ಮುಂದೂ ಕರ್ಕೊಂಡ ಹೋಗರಿ. ನಮ್ಗ ಏನೂ ಗೊತ್ತಿಲ್ಲರಿ.’’ ಸಾಯೇಬ ಸೊಂಟದ ಬೆಲ್ಟ ಬಿಚ್ಚಿದ. ಧೋಂಡು ಮಾಮಾನ ಮುಕಳಿಗೆ ಎರಡು ಜಡಿದ. ಲಮಾಣ್ಯಾರ ಮುಕುಳಿ ಮ್ಯಾಲೂ ಒದ್ದರು. ಅವರು ಜೋರ-ಜೋರಾಗಿ ಬೊಬ್ಬಿ ಹೊಡೀತ ಕಾಲಿಗೆ ಬಿದ್ದರು. ಮುಂದ ಅಪ್ಪನ ಬೆನ್ನಿಗೂ ಜೋರಾಗಿ ಗುದ್ದಿದರು. ಅಪ್ಪ ತಲಿಗೆ ಚಕ್ಕರ ಬಂದ ಬಿದ್ದ.
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಅಶೋಕ ಪವಾರರ ಆತ್ಮಕತೆ “ಬಿಡಾರ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ