Advertisement

Tag: ಅಂತಃಪುರ

ಸೀತಾಲಕ್ಷ್ಮಿಯ ಬದುಕಿನ ಸುತ್ತ…: ವಸುಮತಿ ಉಡುಪ ಕಾದಂಬರಿಯ ಪುಟಗಳು..

ತಂಬುಳಿಗೆ ಕಲೆಸಿದ್ದ ಅಷ್ಟೂ ಅನ್ನವನ್ನು ಬದಿಗೆ ದೂಡಿ ಹುಳಿಗೆ ಅನ್ನ ಕಲೆಸಲು ಸನ್ನದ್ಧನಾದ ಶಿವರಾಮ. ಹುಳಿ ಬಡಿಸಲು ಬಂದ ಸೀತಾಲಕ್ಷ್ಮಿಯ ಕೈಗಳು ಅಕ್ಷರಶಃ ನಡುಗುತ್ತಿದ್ದುವು. ತನ್ನ ತೌರಿನಲ್ಲಿ ಇಂತಾದ್ದೆಲ್ಲಾ ಕಂಡು ಗೊತ್ತಿಲ್ಲದ ಹುಡುಗಿಗೆ ದಿಗಿಲು, ದುಃಖ. ವಾಸ್ತವವಾಗಿ ಇದು ತನ್ನ ತಲೆಕೂದಲು ಎಂದು ಅವಳಿಗೆ ಅನುಮಾನ. ಮಂಗಳವಾರ ಅವತ್ತು. ಸೀತಾಲಕ್ಷ್ಮಿ ಅತ್ತೆ ಹೇಳಿದಂತೆ ತಲೆಗೆ ಎರೆದುಕೊಂಡಿದ್ದಳು. ಒದ್ದೆ ತಲೆಕೂದಲನ್ನು ಪಾಣಿಪಂಚೆಯಿಂದ ವರೆಸಿಕೊಂಡು ತುದಿಗಂಟು ಹಾಕಿಕೊಂಡಿದ್ದರೂ ಉಟ್ಟ ಸೀರೆಯ ಮೇಲೆ ಕೂದಲು ಉದುರಿ ಬಿದ್ದಿರಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ವಸುಮತಿ ಉಡುಪ ಬರೆದ ಕಾದಂಬರಿ “ಅಂತಃಪುರ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ