Advertisement

Tag: ಅದ್ಭುತಯಾನ

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ