Advertisement

Tag: ಅನಂತಮೂರ್ತಿ

’ಇಂಗ್ಲಿಷ್ ಸರ್ ಎಷ್ಟು ಹ್ಯಾಂಡ್‌ಸಮ್ ಆಗಿದಾರೆ ನೋಡೆ!’

ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯಲ್ಲಿ ಎಸ್ತರ್ ಅವರು ತಮ್ಮ ಬದುಕಿನ  ಏಳುಬೀಳುಗಳನ್ನು ಬಹಳ ನಿರ್ಲಿಪ್ತವಾಗಿ ಬರೆದಿದ್ದಾರೆ. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಪುಸ್ತಕದಲ್ಲಿ ‘ತಾವು ಕೂಡ  ಎಲ್ಲರಂತೆ ಒಬ್ಬ ಗೃಹಿಣಿ’ ಎಂದು ಹೇಳಿಕಂಡರೂ, ಅವರು ಸಾಮಾಜಿಕವಾಗಿಯೂ ಅನೇಕ ಸವಾಲುಗಳನ್ನು ಎದುರಿಸಿದವರು. ಸಾಂಸಾರಿಕವಾಗಿಯೂ ಸಂದಿಗ್ಧ ಸನ್ನಿವೇಶಗಳನ್ನು ದಾಟಿ ಬಂದವರು. ನವಿರು ನಿರೂಪಣೆಯಲ್ಲಿ ಮೂಡಿ ಬಂದ ಈ ಕೃತಿಯ ಕೆಲವು ಪುಟಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿವೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ