Advertisement

Tag: ಅನಸೂಯ ಯತೀಶ್‌

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ