Advertisement

Tag: ಅರುಣ್ ಜೋಳದಕೂಡ್ಲಿಗಿ

ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ

ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ