ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ
ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…
Read More