Advertisement

Tag: ಅವಧೇಶ್ವರಿ

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ