Advertisement

Tag: ಅಹಿಂಸಾ

ಇಡಿಂದಕರೈ ಅಹಿಂಸಾ ಸತ್ಯಾಗ್ರಹಕ್ಕೆ ಹತ್ತು ವರ್ಷ

ತಮಿಳುನಾಡಿನ ರಾಧಾಪುರಂ ಜಿಲ್ಲೆಯ ಇಡಿಂದಕರೈ ಹಳ್ಳಿ ಕಡಲದಂಡೆಯ ಮೇಲಿರುವ, ಬೀಸುಗಾಳಿಗೆ ಮೈ ಒಡ್ಡಿಕೊಂಡ ಸುಂದರ ಊರು. ಕೂಡಂಕುಳಂ ಹಳ್ಳಿಯ ಪಕ್ಕದ ಹಳ್ಳಿ ಇಡಿಂದಕರೈ ಎಂದರೆ ಬೇಗನೇ ನೆನಪಿಗೆ ಬರಬಹುದು. ಮೀನುಗಾರರೇ ಹೆಚ್ಚಾಗಿರುವ ಇಡಿಂದಕರೈ ಊರಿನಲ್ಲಿ, ಅಣುಸ್ಥಾವರವನ್ನು ವಿರೋಧಿಸಿ ಅತೀ ದೀರ್ಘವಾದ ಉಪವಾದ ಸತ್ಯಾಗ್ರಹ ನಡೆದಿತ್ತು. ಆ ಅಹಿಂಸಾ ಸತ್ಯಾಗ್ರಹಕ್ಕೆ ಈಗ ಹತ್ತು ವರ್ಷಗಳು ತುಂಬಿವೆ.
ಹೋರಾಟದ ಹಾದಿಯ ನೆನಪುಗಳನ್ನು ಹೆಕ್ಕಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ