Advertisement

Tag: ಆತ್ಮಕತೆ

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ