Advertisement

Tag: ಆಹಾರ

ಅಯ್ಯೋ ಉಪ್ಪಿಟ್ಟಾ!: ಚಂದ್ರಮತಿ ಸೋಂದಾ ಸರಣಿ

ಎಲ್ಲ ಬಗೆಯ ಉಪ್ಪಿಟ್ಟುಗಳಲ್ಲಿ ಅವರೆಕಾಳಿನ ಉಪ್ಪಿಟ್ಟಿನ ಗಮ್ಮತ್ತೆ ಬೇರೆ. ಯಾರಾದರೂ ಮನೆಗೆ ಬಂದಾಗ ಉಪ್ಪಿಟ್ಟು ಕೊಡಲಾ? ಅಂತ ಕೇಳಿದರೆ `ಈಗ ತಿಂಡಿಯೇನು ಬ್ಯಾಡ’ ಅಂತಾರೆ. `ಅವರೆಕಾಳು ಉಪ್ಪಿಟ್ಟು ಮಾಡಿದ್ದೆ. ಅದ್ಕೆ ಕೇಳ್ದೆ’ ಅಂತ ಹೇಳಿನೋಡಿ. `ಅವರೆಕಾಳು ಉಪ್ಪಿಟ್ಟಾ, ಸ್ವಲ್ಪ ಕೊಡಿ’ ಅಂದೇ ಅಂತಾರೆ. ಅವರ ಮಾತು ನಂಬಿ ತುಸು ಕೊಟ್ಟರೆ `ಬಹಳ ಚೆನ್ನಾಗಿದೆ…
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ನಾಲ್ಕನೆಯ ಕಂತು

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ