Advertisement

Tag: ಇ-ಪತ್ರಿಕೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ