Advertisement

Tag: ಎಚ್. ಗೋಪಾಲಕೃಷ್ಣ

ಪುಸ್ತಕದಂಗಡಿಗಳೂ… ಸಿನೆಮಾ ಟಾಕೀಸುಗಳೂ…: ಎಚ್. ಗೋಪಾಲಕೃಷ್ಣ ಸರಣಿ

ಭಾನುವಾರ ಅಂದರೆ ಸಾಕು ಈ ಹಳೆಯ ಪುಸ್ತಕದ ಅಂಗಡಿಗಳ ಸಂಖ್ಯೆ ಹೆಚ್ಚುತ್ತಿತ್ತು. ಬೆಳಿಗ್ಗೆ ಏಳರ ಸುಮಾರಿಗೆ ಸುಮಾರು ಖಾಯಂ ಅಂಗಡಿಗಳ ಮುಂಭಾಗದಲ್ಲಿ ಈ ಅಂಗಡಿಗಳು ತೆರೆದುಕೊಳ್ಳುತ್ತಿದ್ದವು. ಮೊದಮೊದಲು ಜಟಕಾ ಗಾಡಿಗಳಲ್ಲಿ ಪುಸ್ತಕದ ಹೊರೆ ಬರುತ್ತಿತ್ತು. ಪುಸ್ತಕವನ್ನು ಅದರ ಆಕಾರಕ್ಕೆ ಅನುಗುಣವಾಗಿ ಜೋಡಿಸಿ ಹಗ್ಗದಲ್ಲಿ ಕಟ್ಟಿರುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಮರೆತುಹೋಗುತ್ತಿದ್ದೆ ಬಿಲ್ಲು ಪಾವತಿಸಲು!: ಎಚ್. ಗೋಪಾಲಕೃಷ್ಣ ಸರಣಿ

ಮದುವೆ ಆದ ಮೇಲೆ ನನ್ನಾಕೆಗೆ ಈ ಕೇಸರಿಬಾತ್ ಕತೆ ಹೇಳಿದ್ದೆ. ನಂತರ ನಾನೂ ಅವಳೂ ಬೆಳಿಗ್ಗೆ, ನನಗೆ ಸೆಕೆಂಡ್ ಶಿಫ್ಟ್ ಇದ್ದಾಗ ಕೇಸರಿ ಭಾತ್‌ಗೆ ಲಗ್ಗೆ ಹಾಕ್ತಾ ಇದ್ದೆವು. ಆಗ ತಿಂದ ಡಬರಿ ಗಟ್ಟಲೆ ಕೆಸರಿಭಾತಿನ ರುಚಿ ನನಗೆ ಈಗಲೂ ಬಾಯಿ ಸಮುದ್ರ ಮಾಡುತ್ತೆ. ಸಣ್ಣ ವಯಸ್ಸು, ಕಲ್ಲು ತಿಂದು ಅರಗಿಸಿಕೊಳ್ಳುವ ಯೌವ್ವನ ಹಾಗೂ ಸಕ್ಕರೆ ಖಾಯಿಲೆ ಅಂಟುವ ವಯಸ್ಸಲ್ಲ, ಅದರಿಂದ ಅದೆಷ್ಟೋ ಕ್ವಿಂಟಾಲ್ ಕೇಸರಿಬಾತ್‌ಗೆ ಮುಕ್ತಿ ಕಾಣಿಸಿದ್ದೆವು. ಇದು ಸುಮಾರು 83ನೇ ಇಸವಿಯವರೆಗೆ ಅನೂಚಾನವಾಗಿ ನಡೆದುಕೊಂಡು ಬಂತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹರಿಕತೆಯ ಸಮಯದಲ್ಲಿ…: ಎಚ್. ಗೋಪಾಲಕೃಷ್ಣ ಸರಣಿ

ಇವನ್ನೆಲ್ಲಾ ಮರೆತು ಹೋಗಿದ್ದಾಗ ಹರಿಕತೆ ದಾಸರ ನೆನಪು ನನಗೆ ಮತ್ತೆ ಧುತ್ತೆಂದು ಬಂದದ್ದು ರಾಜಧಾನಿಯಲ್ಲಿ ಚಂದ್ರಶೇಖರ ಕಂಬಾರರು ಅಭಿನಯಿಸಿದ ಒಂದು ನಾಟಕ ನೋಡಿದಾಗ. ಕಂಬಾರರು ನಾಟಕ ಮಾಡಿದಾಗ ಕೆಂಪು ಜುಬ್ಬ ಧರಿಸಿ ತಲೆಗೆ ರುಮಾಲು ಕಟ್ಟಿ ಸೊಂಟಕ್ಕೆ ಬಟ್ಟೆ ಬಿಗಿದು, ಕಾಲಿನ ಗೆಜ್ಜೆ ಕುಣಿಸಿ ಡಾನ್ಸ್ ಮಾಡುತ್ತಾ ನಾಟಕ ಮಾಡಿದಾಗ ಯಾವುದೋ ಬೇರೆ ಲೋಕಕ್ಕೆ ಹೋದ ಹಾಗೆ ಭಾಸವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ