Advertisement

Tag: ಎನ್. ನರಹರಿ

ಚಂದಿರನ ಕುವರಿಯರು ಕತೆಯೋದುವ ಮೊದಲು..

ಜಗತ್ತಿನ ಎಲ್ಲ ಭಾಷೆಗಳ ಉತ್ಕೃಷ್ಟ ಕೃತಿಗಳೂ ಪರಸ್ಪರ ಅನುವಾದಗೊಂಡಿವೆ. ಸ್ವತಂತ್ರಕೃತಿಗಳಿಗೆ ಇರುವಷ್ಟೇ ಮರ್ಯಾದೆ ಅನುವಾದ ಕೃತಿಗಳಿಗೂ ಇದೆ. ವಿಶ್ವಸಂಸ್ಕೃತಿಯ ವಿಕಾಸದಲ್ಲಿ ಭಾಷಾಂತರವೂ ನಿರ್ಮಾತೃಶಕ್ತಿ ಆಗಿರುವುದರಿಂದ ಅದರ ಅಗತ್ಯ ನಮ್ಮೆಲ್ಲ ಭಾಷೆಗಳಿಗೂ ಇದೆ. ಈ ದಿಸೆಯಲ್ಲಿ ಆರ್ ವಿಜಯರಾಘವನ್ ಅವರ ‘ಚಂದಿರನ ಕುವರಿಯರು’ ಕಥಾಸಂಕಲನದ ಕಥೆಗಳು ಕನ್ನಡದ ಸಂದರ್ಭದಲ್ಲಿ ಬಹಳ ಮುಖ್ಯವೆನಿಸುತ್ತವೆ. ಭಾಷೆ ಮತ್ತು ಸಂಸ್ಕೃತಿಗಳು ನಾಗರಿಕತೆಯ ಹೆಸರಿನಲ್ಲಿ ಜಾಗತೀಕರಣಕ್ಕೆ ಒಳಗಾಗಿರುವ ಈ ಸನ್ನಿವೇಶದಲ್ಲಿ ಅನುವಾದಗಳಿಗೆ ಮಡಿ-ಮೈಲಿಗೆಯ ಸೋಂಕು ಹತ್ತಿಸಬೇಕಿಲ್ಲ.
ಆರ್ ವಿಜಯರಾಘವನ್ ಅನುವಾದಿತ ಕತೆಗಳ ಸಂಕಲನ ‘ಚಂದಿರನ ಕುವರಿಯರು’ ಪುಸ್ತಕಕ್ಕೆ ಎನ್. ನರಹರಿ ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ