Advertisement

Tag: ಒಲಿ ಹೆಯ್ಕೊನೆನ್

ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ