Advertisement

Tag: ಕಡಿದಾಳು ಶಾಮಣ್ಣ

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ