Advertisement

Tag: ಕನಕದಾಸರು

ಕನಕ ಕನಸಿದ ‘ಕಲ್ಯಾಣ’: ಉದಾರಚರಿತದ ರೂಪಕ

ಕುರುಬ ಸಮುದಾಯದ’ಕನಕ’, ಕನಕದಾಸರಾಗಿದ್ದುದರ ಬಗ್ಗೆ ಅನೇಕ ಕಥನಗಳಿವೆ. ಆದರೆ ಈ ಹಾದಿಯಲ್ಲಿ ಕನಕರು ಕುಲದ ಕಾರಣಕ್ಕಾಗಿ ಎದುರಿಸಬೇಕಾಗಿ ಬಂದ ಸಂಕಟಗಳನ್ನು ನಾವು ಗಮನಿಸಬೇಕು. ಶ್ರೀನಿವಾಸ ಶೆಟ್ಟಿ, ಪುರಂದರ ದಾಸರಾಗಲು ಇರುವ ಅವಕಾಶ ಕನಕನಾಯಕ ಕನಕದಾಸರಾಗೋದಕ್ಕೆ ಇರಲಿಲ್ಲ. ಅವರು ತಮ್ಮ ಹುಟ್ಟಿನ ಸೂತಕದ ಕಾರಣಕ್ಕಾಗಿ ಮತ್ತೆ ಮತ್ತೆ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕಾಯ್ತು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ