Advertisement

Tag: ಕಲ್ಲೇಶ್‌ ಕುಂಬಾರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ