Advertisement

Tag: ಕವಿತಾ ಹೆಗಡೆ ಅಭಯಂ

ಕವಿತೆಯೂ ಉಪ್ಪು ನೀರಲ್ಲಿ ಹಾಕಿದ ಮಾವಿನ ಮಿಡಿ ಹೃದಯ

ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ