Advertisement

Tag: ಕವಿತೆಗಳು

ಕನ್ನಡಿಗೆ ಗೊತ್ತಿಲ್ಲ. ಕಡಲಿಗೆ ಗೊತ್ತು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರು ರಮಣೀಯ ದೃಶ್ಯಗಳನ್ನು ಕಲ್ಪಿಸಿಕೊಳ್ಳುವುದಿಲ್ಲ; ಬದಲಿಗೆ ದಿನನಿತ್ಯದ ವಿದ್ಯಮಾನಗಳ ಜತೆಗೆ ನಗರ ಮತ್ತು ಅದರ ನಿವಾಸಿಗಳ ಜತೆ ಜರಗಿದ ಮಾತುಕತೆಗಳಲ್ಲಿ ಅವರು ಪಡೆದ ಸಂತೋಷಕ್ಕೆ ಒತ್ತು ನೀಡುತ್ತಾರೆ. ಈ ಕವಿತೆಗಳ ವಿಶಿಷ್ಟ ಛಾಪು ಕವಿಯ ಮೌಖಿಕ ವಾಕ್ಚಾತುರ್ಯವೂ ಆಗಿದೆ; ಲಯ ಮತ್ತು ಮನವಿ ಜತೆಯಾಗಿರುವ ಕವಿತೆಗಳಿವು, ಮತ್ತು ಈ ಕವನಗಳು ವೋಲ್ಡ್‌ ಅವರಿಗೆ ವಿಶಾಲವಾದ ಮತ್ತು ನಿಷ್ಠಾವಂತ ಓದುಗರ ಸಮೂಹವನ್ನು ತಂದುಕೊಟ್ಟಿತ್ತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೋರ್ವೇ (Norway) ದೇಶದ ಕವಿ ಯಾನ್ ಎರಿಕ್ ವೊಲ್ಡ್-ರ (Jan Erik Vold) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಸೂರ್ಯಕೀರ್ತಿ ಬರೆದ ಐದು ಕವಿತೆಗಳು

“ಪ್ರೇಮ ಪರೀಕ್ಷೆಯಲ್ಲಿ
ಈ ಜಗತ್ತು ರೋಗಿಯಾಗಿದೆ.
ಸದಾ ಬಳಲುವ, ತೃಷೆಯ
ತೂತು ಮಡಿಕೆಯ ಹೋಲುತ್ತದೆ.
ಯುದ್ಧ, ಅಹಂಕಾರ, ಮದ
ಕಾಮ, ಮೋಹದ ಬಲೆಯಲ್ಲಿ
ಈ ಜಗತ್ತು ರೋಗದ ಮನೆಯಾಗಿದೆ.”- ಸೂರ್ಯಕೀರ್ತಿ ಬರೆದ ಐದು ಕವಿತೆಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ