Advertisement

Tag: ಕಾಡು

ಕೊಡಲೀಯ ಕಂಡರೆ ಮರವೆಲ್ಲ ನಡುಗೀದೊ: ಸುಧಾ ಆಡುಕಳ ಅಂಕಣ

ಹಲಸಿನ ಹಣ್ಣಾದ ದಿನವಂತೂ ಅವರಿಗೆ ಅನ್ನವೇ ಸೇರದು. ಚಕ್ಕೆಯೋ, ಬೊಕ್ಕೆಯೋ ಯಾವುದಾದರೂ ಸರಿಯೆ, ಸಕ್ಕರೆಯಂತೆ ಸಿಹಿಯಾಗಿರುವ ಹಣ್ಣಿನಿಂದ ಹೊಟ್ಟೆ ತುಂಬಿತೆಂದರೆ ದಿನವಿಡೀ ಬೇರೇನೂ ಬೇಕೆನಿಸದು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಸಂಸೆ ಗುಡ್ಡದ ಮೇಲೆ ಮಕ್ಕಳು ಹೇಳಿದ ಪಾಠ

ಪೈಪ್‌ ಹೊರಟ ದಾರಿಯಲ್ಲಿ ಪೈಪ್‌ ಎಲ್ಲಾದರೂ ಒಡೆದಿದೆಯೇ ಎಂದು ಪರೀಕ್ಷಿಸುತ್ತಾ ಬಂದೆವು. ಒಂದೆರಡು ಕಡೆ ಪೈಪ್‌ ಒಡೆದಿತ್ತು. ಇದು ಹೇಗಾಗಿರಬಹುದು ಎಂದು ಕೇಳಿದಾಗ ಮಕ್ಕಳೇ ಉತ್ತರ ಕೊಟ್ಟರು. ‘ಸಾರ್‌ ನೀರು ಪ್ರೆಷರ್‌ ನಲ್ಲಿ ಬಂದರೆ ಪೈಪ್‌ ಒಡೆಯುತ್ತದೆʼ ಎಂಬ ಸರಳವಾದ ಭೌತಶಾಸ್ತ್ರವನ್ನು ನನಗೆ ಕಲಿಸಿ ಕೊಟ್ಟಿದ್ದರು. ಅದೇ ವಿಷಯದ ಮೇಲೆ ಕೇಳಲಾದ ಪ್ರಶ್ನೆಗೆ ಉತ್ತರಿಸಲಾಗದ ಮಕ್ಕಳು ನಿಜ ಜೀವನದಲ್ಲಿ ಅದನ್ನು ಬಳಸಿದ್ದರು.
ಕೆಲವು ಕಡೆ ಪೈಪ್‌ ಲೈನ್‌ ಜಜ್ಜಿ ಹುಡಿಯಾದಂತಿತ್ತು.  ಎಲ್ಲೋ ದನಾನೋ ಕಾಟೀನೋ ಓಡಿಕೊಂಡು ಹೋಗುವಾಗ ಪುಡಿಯಾಗಿರಬೇಕು ಸಾರ್‌  ಎಂದು…

Read More

ಮಾಳದ ಕಾಡಲ್ಲಿ ಬದುಕಿರುವ ಶಂಕರ ಜೋಶಿಯವರು:ಪ್ರಸಾದ್ ಶೆಣೈ ಕಥಾನಕ

“ಬಾಳಿನ ಕೊನೆಗಾಲದಲ್ಲಿ ಈ ಪೀಳಿಗೆಯ ಹುಡುಗರಿಗೆ ಏನೋ ದಾಟಿಸಿದೆ ಎನ್ನುವ ಸಂಭ್ರಮ ಕತೆ ಹೇಳಿ ಮುಗಿಸಿದ ಬಳಿಕ ಅವರ ಮುಖದಲ್ಲಿ ಹೊಳೆಯುತ್ತಿತ್ತು.ಆ ಇರುಳು ಅವರನ್ನು ಬೀಳ್ಕೊಡುವಾಗ ಯಾಕೋ ಅವರು ನಡೆದ, ಎಷ್ಟೋ ಹೆಜ್ಜೆಗಳನ್ನು ನಡೆಸಿದ, ಹಸಿರ ಮೆಟ್ಟಿದ ,ಅವರ ಪಾದ ಮುಟ್ಟಬೇಕು ಅನ್ನಿಸಿತು.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ