Advertisement

Tag: ಕಾವೇರಿ ವಿವಾದ

ಕನ್ನಡ ಸಿನಿಮಾಗಳ ಸಾಂಸ್ಕೃತಿಕ ಅಭಿವ್ಯಕ್ತಿಯ ಮುಖಗಳು

ನಿರ್ದಿಷ್ಟ ಪ್ರದೇಶ ಹಾಗೂ ನಿರ್ದಿಷ್ಟ ಕಾಲಘಟ್ಟದ ಸಂಸ್ಕೃತಿಯನ್ನು ದೃಶ್ಯಾತ್ಮಕವಾಗಿ ಪ್ರಸ್ತುತಪಡಿಸುವ ಸಿನಿಮಾಗಳು ಸಾಂಸ್ಕೃತಿಕ ನಿರ್ದಿಷ್ಟತೆಯನ್ನು ಗುರುತಿಸಿಕೊಳ್ಳಲು ಸಹಕಾರಿಗಳಾಗಿವೆ. ಹೀಗೆ ಸಂಸ್ಕೃತಿಯನ್ನು ಒಳಗೊಂಡು ರೂಪುಗೊಳ್ಳುವ ಸಿನಿಮಾಗಳು ಸಾಮಾಜಿಕ ಪರಿವರ್ತನೆಗಳನ್ನೂ ಉಂಟುಮಾಡುತ್ತವೆ. ಹಾಗೆ ನೋಡಿದರೆ ಸಿನಿಮಾಗಳು ಜನರನ್ನು ಕ್ಷಿಪ್ರವಾಗಿ ಪ್ರಭಾವಿಸಬಲ್ಲವು.  ನಮ್ಮ ನಾಡಿನ ಜನಪರ ಚಳವಳಿಗಳು, ಇತಿಹಾಸ ಮತ್ತು ಸಾಂಸ್ಕೃತಿಕ ವಿಚಾರಗಳು  ಕನ್ನಡ ಸಿನಿಮಾಗಳಲ್ಲಿ ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಮೂಡಿ ಬಂದಿವೆ…

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ