Advertisement

Tag: ಕೆಂಡಸಂಪುಗೆ

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ