Advertisement

Tag: ಕೆ. ಎನ್. ಲಾವಣ್ಯಪ್ರಭ

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ