Advertisement

Tag: ಕೆ. ಸತ್ಯನಾರಾಯಣ

ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆತಂಕದಲ್ಲೋ, ಆಸೆಯಲ್ಲೋ ತಮ್ಮ ಹಾಗೆಯೇ ಕಾಣುವ ಭಾರತೀಯರನ್ನು ಸುರೀನಾಮಿಗಳು ಎಂದು ಭಾವಿಸುತ್ತಾರೆ. ಡಚ್ಚರು ಅವರು ಭಾರತೀಯರಲ್ಲ, ಕೇವಲ ಸುರೀನಾಮಿಗಳು ಎಂದು ಪ್ರವಾಸಿ ಭಾರತೀಯರನ್ನು ಎಚ್ಚರಿಸುತ್ತಾರೆ. ಕೆಲವರನ್ನು ಕಂಡಾಗ ಅವರು ಭಾರತೀಯರಾಗಿದ್ದರೆ ಎಂದು ನಮಗೂ ಆಸೆಯಾಗುತ್ತದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹನ್ನೆರಡನೆಯ ಬರಹ

Read More

ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಮೊಮ್ಮಕ್ಕಳಿಂದ ಕಲಿಯುವುದು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳನ್ನು ಪ್ರಬುದ್ಧರನ್ನಾಗಿ ಮಾಡುವ ನಮ್ಮ ಆತುರದಲ್ಲಿ ಅವರ ಬಾಲ್ಯದ ಸಂತೋಷಕ್ಕೆ ನಾವು ಅಡ್ಡ ಬರಬಾರದಷ್ಟೇ. ಈ ಎಚ್ಚರ ನನಗೆ ಯಾವಾಗಲೂ ಇತ್ತು. ನನಗೆ ಎಚ್ಚರವಿಲ್ಲದಿದ್ದರೂ ಏನೂ ತೊಂದರೆ ಆಗುತ್ತಿರಲಿಲ್ಲ. ಏಕೆಂದರೆ, ಅವನು ಪುಸ್ತಕಗಳಿಗಿಂತ ಹೆಚ್ಚಾಗಿ ತನ್ನ ವಯಸ್ಸಿನ ಮಕ್ಕಳ ಜೊತೆ ಬೆರೆಯುವುದನ್ನೇ, ಅವರೊಡನೆ ಆಟವಾಡುವುದನ್ನೇ ತುಂಬಾ ಇಷ್ಟಪಡುತ್ತಿದ್ದ. ದಣಿಯುವ ತನಕ ಅಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

Read More

ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್‌ನ ಮನೆಗಳಲ್ಲಿ ಇನ್ನೂ ಒಂದು ಸಂಗತಿಯನ್ನು ಗಮನಿಸಿದೆ. ಜೊತೆಯಲ್ಲಿ ಆಡಲು ಮಕ್ಕಳು ಸಿಗದೆ ಇರಬಹುದು. ಇದಕ್ಕೆ ಬದಲಾಗಿ, ಪ್ರತಿ ಮನೆಯಲ್ಲೂ ಒಂದೊಂದು ಶಿಶುವಿಹಾರಕ್ಕೆ ಆಗುವಷ್ಟು ಆಟದ ಸಾಮಾನುಗಳು, ಎಲೆಕ್ಟ್ರಾನಿಕ್ ಉಪಕರಣಗಳು ತುಂಬಿ ತುಳುಕುತ್ತಿರುತ್ತವೆ. ಮಕ್ಕಳು ಈ ಉಪಕರಣಗೊಳಡನೆಯೇ ಹೆಚ್ಚು ಸಮಯ ಕಳೆಯುತ್ತಾರೆ. ಆತ್ಮೀಯ ಸಂಬಂಧ ಸ್ಥಾಪಿಸಿಕೊಳ್ಳುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

Read More

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ