Advertisement

Tag: ಗಿರಿಧರ್ ಗುಂಜಗೋಡು

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.

Read More

ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದು‌ನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…

Read More

ಡೈರಿ ಆಫ್‌ ಅ ವಿಂಪಿ ಕಿಡ್ : ನಮ್ಮಂತೆಯೇ ಅವರು, ಅವರಂತೆಯೇ ನಾವು

ಅವನು ಒಂದು ದಿನ ಹೀಗೆ ಯೋಚಿಸುತ್ತಾನೆ: ತಾನು ಮಂದೆ ದೊಡ್ಡವನಾದಮೇಲೆ ಬಹಳ ಪ್ರಸಿದ್ಧ ವ್ಯಕ್ತಿಯಾದರೆ ಹೇಗಿರಬಹುದು, ಜನರೆಲ್ಲಾ ತನ್ನನ್ನು ಗುರುತಿಸುತ್ತಾರೆ, ಎಲ್ಲರಿಗೂ ತಾನೆಂದರೆ ಯಾರು ಅಂತ ತಿಳಿದಿರುತ್ತದೆ. ಹಾಗೆ ತನ್ನ ಹುಟ್ಟಿದ ಹಬ್ಬದಂದು ರಜಾ ದಿನ ಕೂಡಾ ಘೋಷಣೆಯಾಗಬಹುದು. ಅದು ಸಂತಸದ ವಿಷಯವೇ ಆದರೂ ಕೆಲವು ತನಗೆ ಮುಜುಗರ ತರಿಸಬಹುದು. ಉದಾಹರಣೆಗೆ – ‘ಗ್ರೆಗ್ ದಿನದ ಮೆಗಾ ಸೇಲ್. ಕಾಚಾ ಬನಿಯನ್ ಮೇಲೆ ಎಷ್ಟೋ ಪ್ರತಿಶತ ಕಡಿತ’ ಅನ್ನೋ ತರಹದ ಜಾಹಿರಾತುಗಳು ಬಂದು ತನ್ನ ಹುಟ್ಟುಹಬ್ಬಕ್ಕೆ ಬೆಲೆಯೇ ಇರದ ಸನ್ನಿವೇಶ ಬರಬಹುದು ಎಂದೂ ಚಿಂತಿಸುತ್ತಾನೆ.
‘ಓದುವ ಸುಖ’ ಅಂಕಣದಲ್ಲಿ “ಡೈರಿ ಆಫ್‌ ಅ ವಿಂಪಿ ಕಿಡ್ಸ್‌” ಸರಣಿಯ ಕುರಿತು ಗಿರಿಧರ್ ಗುಂಜಗೋಡು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ