Advertisement

Tag: ಗಿರೀಶ್ ವಿ. ವಾಘ್

ಎ.ಎನ್. ಪ್ರಸನ್ನ ಅವರ ಕಥನ ಕಲೆ ಮತ್ತು ಕಥಾ ಜಗತ್ತು

ಇಲ್ಲಿನ ಎಲ್ಲಾ ಕಥೆಗಳಲ್ಲಿ ಪಾತ್ರಗಳ ದಿನನಿತ್ಯದ ಬದುಕಿನ ಲಯಗಳನ್ನು ಸೂಕ್ತ ವಿವರಗಳ ಮೂಲಕ ನಿರೂಪಿಸಲಾಗಿದೆ. ಪ್ರಸನ್ನ ಅವರದೇ ಆದ ಒಂದು ನಿರೂಪಣಾ ವಿಶೇಷತೆ ಎಂದರೆ, ಅವರು ಪಾತ್ರಗಳನ್ನು ಸುತ್ತುವರಿದಿರುವ ಗಾಳಿ, ಬೆಳಕು ಮತ್ತು ಪೀಠೋಪಕರಣಗಳು ಹಾಗೂ ಇತರ ವಸ್ತುವಿಶೇಷಗಳ ಮೂಲಕವೂ ಪಾತ್ರಗಳ ಮಾನಸಿಕ ಏರುಪೇರುಗಳನ್ನು ಪ್ರತಿಫಲಿಸುವುದು. ಈ ಮಾತುಗಳಿಗೆ `ಹುಡುಕಾಟ’ ಕಥೆಯ ನಾಯಕಿ ಸುಕೃತಾಳ ಬಗೆಗೆ ದಿನದ ವಿವಿಧ ಹಂತಗಳಲ್ಲಿ, ವಿವಿಧ ಆವರಣಗಳಲ್ಲಿ ಅವಳ ವಿವಿಧ ಮಾನಸಿಕ ಸ್ಥಿತಿಗಳನ್ನು ಕಟ್ಟಿಕೊಟ್ಟಿರುವ ಈ ನಿರೂಪಣೆಗಳನ್ನು ಗಮನಿಸಬಹುದು.
ಎ.ಎನ್. ಪ್ರಸನ್ನ ಹೊಸ ಕಥಾ ಸಂಕಲನ ‘ಬಿಡುಗಡೆ’ಗೆ ಗಿರೀಶ್ ವಿ. ವಾಘ್ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ