Advertisement

Tag: ಗುರುಪ್ರಸಾದ ಕುರ್ತಕೋಟಿ

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

Read More

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ